ಬ್ರೇಕಿಂಗ್ ನ್ಯೂಸ್
08-12-22 10:13 pm Mangalore Correspondent ಕರಾವಳಿ
ಮಂಗಳೂರು, ಡಿ.8: ವಿಶ್ವ ಜಲನಷ್ಟ ದಿನದ ಅಂಗವಾಗಿ ಸುಯೆಜ್ ಸಂಸ್ಥೆ, ಇಜಿಎಸ್ ಇಂಡಿಯಾ ಪ್ರೈ. ಲಿಮಿಟೆಡ್ ಹಾಗೂ ಕೆನರಾ ಪ್ರೌಢಶಾಲೆ ಉರ್ವಾ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲನಷ್ಟ ದಿನದ ಅಂಗವಾಗಿ ಜಾಗೃತಿ ಜಾಥಾ ನಡೆಸಲಾಯಿತು.
ಉರ್ವ ಕೆನರಾ ಪ್ರೌಢಶಾಲೆಯಿಂದ ಮಹಾನಗರ ಪಾಲಿಕೆಯ ಕಚೇರಿ ವರೆಗೆ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು. ದೈನಂದಿನ ಅಭ್ಯಾಸಗಳಲ್ಲಿ ಜನರು ಸಣ್ಣ ಸಣ್ಣ ಬದಲಾವಣೆಗಳ ಮೂಲಕ ಜಲಜಾಗೃತಿ ಮೂಡಿಸಬಹುದು ಎಂಬ ಬಗ್ಗೆ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಕರಪತ್ರಗಳನ್ನು ನೀಡಿದರು.





ಒಂದು ಅಧ್ಯಯನದ ಪ್ರಕಾರ, ಜಗತ್ತಿನಲ್ಲಿ ಪ್ರತಿದಿನ ಸುಮಾರು 346 ಶತಕೋಟಿ ಲೀಟರ್ ನಷ್ಟು ನೀರು ಪೂರೈಕೆ ಜಾಲಗಳಿಂದ ನಷ್ಟಗೊಳ್ಳುತ್ತದೆ. ಈ ನಷ್ಟವನ್ನು 30 ಶೇಕಡಾದಷ್ಟು ಉಳಿಸಿದರೂ, ಸುಮಾರು 800 ಮಿಲಿಯನ್ ಜನರಿಗೆ ಉಚಿತ ನೀರು ಒದಗಿಸಬಹುದಾಗಿದೆ. ಇಂಟರ್ನ್ಯಾಶನಲ್ ವಾಟರ್ ಅಸೋಸಿಯೇಶನ್ ಎಂಬ ಸಂಸ್ಥೆಯು ಈ ಬಗ್ಗೆ ಅಧ್ಯಯನ ನಡೆಸುತ್ತಿದ್ದು, ನೀರಿನ ನಷ್ಟದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಜಲನಷ್ಟ ದಿನವನ್ನು ಆಚರಣೆ ಮಾಡುತ್ತಿದೆ. ಸುಯೆಜ್ ಸಂಸ್ಥೆಯ ವತಿಯಿಂದ ಜಲಜಾಗೃತಿ ಉದ್ದೇಶದಿಂದ ವಿದ್ಯಾರ್ಥಿಗಳ ಮೂಲಕ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
Mangalore SUEZ organises world water loss day awareness around city with Canara school to bring awareness on usage of water.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am