ಬ್ರೇಕಿಂಗ್ ನ್ಯೂಸ್
            
                        08-12-22 10:13 pm Mangalore Correspondent ಕರಾವಳಿ
            ಮಂಗಳೂರು, ಡಿ.8: ವಿಶ್ವ ಜಲನಷ್ಟ ದಿನದ ಅಂಗವಾಗಿ ಸುಯೆಜ್ ಸಂಸ್ಥೆ, ಇಜಿಎಸ್ ಇಂಡಿಯಾ ಪ್ರೈ. ಲಿಮಿಟೆಡ್ ಹಾಗೂ ಕೆನರಾ ಪ್ರೌಢಶಾಲೆ ಉರ್ವಾ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲನಷ್ಟ ದಿನದ ಅಂಗವಾಗಿ ಜಾಗೃತಿ ಜಾಥಾ ನಡೆಸಲಾಯಿತು.
ಉರ್ವ ಕೆನರಾ ಪ್ರೌಢಶಾಲೆಯಿಂದ ಮಹಾನಗರ ಪಾಲಿಕೆಯ ಕಚೇರಿ ವರೆಗೆ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು. ದೈನಂದಿನ ಅಭ್ಯಾಸಗಳಲ್ಲಿ ಜನರು ಸಣ್ಣ ಸಣ್ಣ ಬದಲಾವಣೆಗಳ ಮೂಲಕ ಜಲಜಾಗೃತಿ ಮೂಡಿಸಬಹುದು ಎಂಬ ಬಗ್ಗೆ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಕರಪತ್ರಗಳನ್ನು ನೀಡಿದರು.





ಒಂದು ಅಧ್ಯಯನದ ಪ್ರಕಾರ, ಜಗತ್ತಿನಲ್ಲಿ ಪ್ರತಿದಿನ ಸುಮಾರು 346 ಶತಕೋಟಿ ಲೀಟರ್ ನಷ್ಟು ನೀರು ಪೂರೈಕೆ ಜಾಲಗಳಿಂದ ನಷ್ಟಗೊಳ್ಳುತ್ತದೆ. ಈ ನಷ್ಟವನ್ನು 30 ಶೇಕಡಾದಷ್ಟು ಉಳಿಸಿದರೂ, ಸುಮಾರು 800 ಮಿಲಿಯನ್ ಜನರಿಗೆ ಉಚಿತ ನೀರು ಒದಗಿಸಬಹುದಾಗಿದೆ. ಇಂಟರ್ನ್ಯಾಶನಲ್ ವಾಟರ್ ಅಸೋಸಿಯೇಶನ್ ಎಂಬ ಸಂಸ್ಥೆಯು ಈ ಬಗ್ಗೆ ಅಧ್ಯಯನ ನಡೆಸುತ್ತಿದ್ದು, ನೀರಿನ ನಷ್ಟದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಜಲನಷ್ಟ ದಿನವನ್ನು ಆಚರಣೆ ಮಾಡುತ್ತಿದೆ. ಸುಯೆಜ್ ಸಂಸ್ಥೆಯ ವತಿಯಿಂದ ಜಲಜಾಗೃತಿ ಉದ್ದೇಶದಿಂದ ವಿದ್ಯಾರ್ಥಿಗಳ ಮೂಲಕ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
            
            
            Mangalore SUEZ organises world water loss day awareness around city with Canara school to bring awareness on usage of water.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm