ಬ್ರೇಕಿಂಗ್ ನ್ಯೂಸ್
            
                        09-12-22 11:37 am Mangalore Correspondent ಕರಾವಳಿ
            ಮಂಗಳೂರು, ಡಿ.9 : ನಗರದ ಕಾಲೇಜೊಂದರ ಮುಸ್ಲಿಂ ವಿದ್ಯಾರ್ಥಿಗಳು ಹೆಣ್ಮಕ್ಕಳ ಬುರ್ಖಾ ಧರಿಸಿ ಹಿಂದಿ ಐಟಂ ಸಾಂಗ್ ಗೆ ಡ್ಯಾನ್ಸ್ ಮಾಡಿದ್ದು ಅದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಮುದಾಯದ ಕೆಲವರಿಂದ ಆಕ್ಷೇಪ ವ್ಯಕ್ತವಾಗಿದೆ.
ವಾಮಂಜೂರು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿ ಘಟಕದ ಕಾರ್ಯಕ್ರಮದಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಡ್ಯಾನ್ಸ್ ಮಾಡಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಬುರ್ಖಾ ಧರಿಸಿ ಐಟಂ ಡ್ಯಾನ್ಸ್ ಮಾಡಿದ್ದಕ್ಕೆ ಧಾರ್ಮಿಕ ಕಟ್ಟುಪಾಡುಗಳಿಗೆ ಧಕ್ಕೆಯಾಗಿದೆ ಎಂದು ಜಾಲತಾಣದಲ್ಲಿ ಕೆಲವರು ಆಕ್ಷೇಪ ಎತ್ತಿದ್ದಾರೆ. ಜಾಲತಾಣದಲ್ಲಿ ಡ್ಯಾನ್ಸ್ ಮಾಡಿರುವ ಮುಸ್ಲಿಂ ವಿದ್ಯಾರ್ಥಿಗಳ ಬಗ್ಗೆ ಮತ್ತು ಕಾಲೇಜಿನ ಬಗ್ಗೆಯೂ ಆಕ್ರೋಶ ವ್ಯಕ್ತವಾಗಿದೆ.
 
ಮುಸ್ಲಿಂ ಸಮುದಾಯದ ಆಕ್ರೋಶದ ಹಿನ್ನೆಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ. ಅಲ್ಲದೆ, ಈ ಬಗ್ಗೆ ಪ್ರಭಾರ ಪ್ರಾಂಶುಪಾಲ ಡಾ.ಸುಧೀರ್ ಸ್ಪಷ್ಟನೆ ಕೊಟ್ಟಿದ್ದು ವಿದ್ಯಾರ್ಥಿ ಘಟಕದ ಉದ್ಘಾಟನೆ ಸಂದರ್ಭದಲ್ಲಿ ಡ್ಯಾನ್ಸ್ ಮಾಡಲಾಗಿತ್ತು. ಅದು ಕಾಲೇಜಿನ ಅಧಿಕೃತ ಕಾರ್ಯಕ್ರಮ ಆಗಿರಲಿಲ್ಲ. ಹಾಗಿದ್ದರೂ ಡ್ಯಾನ್ಸ್ ಮಾಡಿರುವ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದ್ದು ಆಂತರಿಕ ತನಿಖೆ ನಡೆಸಲಾಗುವುದು. ಯಾವುದೇ ಸಮುದಾಯಕ್ಕೆ ಹಾನಿಯಾಗುವ ರೀತಿ ಕಾರ್ಯಕ್ರಮ ನಡೆಸುವುದಕ್ಕೆ ಅಥವಾ ಸಮಾಜದ ಸಾಮರಸ್ಯಕ್ಕೆ ಧಕ್ಕೆಯಾಗುವ ರೀತಿ ನಡೆದುಕೊಳ್ಳುವುದಕ್ಕೆ ಕಾಲೇಜಿನ ಪ್ರೋತ್ಸಾಹ ಇರುವುದಿಲ್ಲ ಎಂದು ಹೇಳಿದ್ದಾರೆ. 
16 ಸೆಕೆಂಡಿನ ವಿಡಿಯೋದಲ್ಲಿ ವಿದ್ಯಾರ್ಥಿಗಳು ಸ್ಟೇಜ್ ನಲ್ಲಿ ಬುರ್ಖಾ ಧರಿಸಿ ಕುಣಿದಿದ್ದಾರೆ. ಇದಕ್ಕೆ ಮುಸ್ಲಿಂ ಸಮುದಾಯದ ಕೆಲವರಿಂದ ಆಕ್ಷೇಪ ಕೇಳಿಬಂದಿದೆ. 
#Mangalore #Muslim students wearing #burqa and dancing goes viral, Four boy students of #StJosephcollege suspended #BREAKING pic.twitter.com/eEB3XecCcc
— Headline Karnataka (@hknewsonline) December 9, 2022
            
            
            Mangalore Muslim students wearing burqa and dancing goes viral, Four boy students of St Joseph Engineering College suspended. The programme had taken place in the college on the evening of Wednesday. After the programme was over, students of the college got on to the dais and danced wearing burqas.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm