ಬ್ರೇಕಿಂಗ್ ನ್ಯೂಸ್
09-12-22 02:05 pm Udupi Correspondent ಕರಾವಳಿ
ಉಡುಪಿ, ಡಿ.9 : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜ.12ರಂದು ಉಡುಪಿಗೆ ಆಗಮಿಸಲಿದ್ದಾರೆ. ವಿವೇಕಾನಂದ ಜಯಂತಿ ದಿನದಂದು ರಾಜ್ಯ ಮಟ್ಟದ ಯುವ ಸಂಗಮ ಕಾರ್ಯಕ್ರಮ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ.
ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕವಾದ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಜ.12ರಂದು 'ರಾಷ್ಟ್ರೀಯ ಯುವ ದಿನಾಚರಣೆ'ಯಾಗಿ ಆಚರಿಸಲಾಗುತ್ತದೆ. ಅದೇ ದಿನ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಮಟ್ಟದ 'ಯುವ ಸಂಗಮ' ಸಮಾವೇಶ ಏರ್ಪಡಿಸಿದ್ದು ಅದರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ.
ಈ ಬಗ್ಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಸಮ್ಮಿಲನ ಮತ್ತು ಸಮಾವೇಶದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು 2 ಲಕ್ಷಕ್ಕೂ ಮಿಕ್ಕಿ ಯುವ ಮೋರ್ಚಾ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದವರು ತಿಳಿಸಿದ್ದಾರೆ.
Yuva Sangama to be held in Udupi on Jan 12th.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm