ಬ್ರೇಕಿಂಗ್ ನ್ಯೂಸ್
10-12-22 10:28 am Udupi Correspondent ಕರಾವಳಿ
ಉಡುಪಿ, ಡಿ.10: ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು ಪುಣ್ಯಕ್ಷೇತ್ರ ಸಂದರ್ಶನ ಹೊರಟಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಕಾರ್ಕಳ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಲ್ಲಿಕಾರು ಎಂಬಲ್ಲಿ ಶನಿವಾರ ಬೆಳಗ್ಗೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಧರ್ಮಸ್ಥಳ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ, ಅಲ್ಲಿಂದ ಕಾರ್ಕಳ ಮೂಲಕ ಶೃಂಗೇರಿಯತ್ತ ಹೊರಟಿದ್ದ ಕಾರಿಗೆ ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿ ಆಂಧ್ರಪ್ರದೇಶ ಮೂಲದ ಕುಟುಂಬ ಪ್ರಯಾಣಿಸುತ್ತಿದ್ದರು.




ಮೃತರನ್ನು ನಾಗರಾಜ್ (40), ಅವರ ಪತ್ನಿ ಪ್ರತ್ಯುಷಾ(32), ಮತ್ತವರ ಎರಡು ವರ್ಷದ ಮಗು ಸಾವು ಕಂಡಿದ್ದಾರೆ. ದೂರದ ಆಂಧ್ರಪ್ರದೇಶದಿಂದ ಧರ್ಮಸ್ಥಳ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದವರು ಇಂದು ನಸುಕಿನಲ್ಲಿ ಶೃಂಗೇರಿಯತ್ತ ಹೊರಟಿದ್ದರು.




ಬೆಳಗ್ಗೆ ಕಾರ್ಕಳ - ಬಜಗೋಳಿ ಹೆದ್ದಾರಿ ತಲುಪಿದಾಗ ಬಸ್ ಡಿಕ್ಕಿಯಾಗಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಇತರ ಗಾಯಾಳು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Three Including 2-year-old Kid Killed in Bus-Car Collision at Karkala in Udupi. According to Primary Reports, the family was on their way to Sringeri after visiting Dharmasthala. When they reached Nellikar, a private bus collided with their car. All three died on the spot.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm