ಬ್ರೇಕಿಂಗ್ ನ್ಯೂಸ್
10-12-22 06:29 pm Mangalore Correspondent ಕರಾವಳಿ
ಮಂಗಳೂರು, ಡಿ.10 : ಯಾವುದೋ ಗುಲಾಮಿ ಪರಿಸ್ಥಿತಿಯಲ್ಲಿ ಸಲಾಂ ಆರತಿ ಪದ್ಧತಿ ಚಾಲ್ತಿಗೆ ಬಂದಿತ್ತು. ಈಗ ಅಂಥ ಪದ್ಧತಿ ಬದಲಾಗಬೇಕು. ಕನಿಷ್ಠ ನಮ್ಮ ದೇವಾಲಯಗಳಲ್ಲಿ ಸಾಂಸ್ಕೃತಿಕ ನೆಲೆಗಟ್ಟು ಗಟ್ಟಿಗೊಳಿಸದ್ದಲ್ಲಿ ಮತ್ತೆ ಎಲ್ಲಿ ಆಗೋದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಕುರಿತ ಪ್ರಶ್ನೆಗೆ ಅವರು, ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಯಾರೂ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು. ಶಾಂತಿ ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು. ಇತ್ತೀಚಿಗೆ ದ.ಕ.ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಎಲ್ಲವೂ ಸರಿಯಾಗಿದೆ. ಒಂದೆರಡು ಹತ್ಯೆ ಪ್ರಕರಣಗಳು ಬಿಟ್ಟರೆ ಮತ್ತೆಲ್ಲವೂ ಆ ಮಟ್ಟದಲ್ಲಿ ಯಾವುದೂ ನಡೆದಿಲ್ಲ ಎಂದರು.
ಕಲ್ಲಡ್ಕ ಶ್ರೀರಾಮ ವಿದ್ಯಾಲಯ ರಾಜ್ಯದಲ್ಲಿಯೇ ವಿಶಿಷ್ಟ ಶಾಲೆ. ಇಂದು ಆ ಶಾಲೆಯ ವಾರ್ಷಿಕೋತ್ಸವದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ಬಂದಿದ್ದೇನೆ. ಮುಖ್ಯಮಂತ್ರಿ ಜೊತೆಗೆ ಅಲ್ಲಿಗೆ ಹೋಗುತ್ತೇನೆ ಎಂದು ಹೇಳಿದರು.
“The custom of Salam Arati that was derived from the conditions of slavery should be changed. Our culture is important in our temples,” said Karnataka home minister Araga Jnanendra speaking at Mangaluru airport.“Police are investigating moral policing incidents. They will take action and will not allow anybody to take law into their hands. Everybody should maintain peace and should not incite violence,” he said.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm