ಬ್ರೇಕಿಂಗ್ ನ್ಯೂಸ್
11-12-22 12:25 pm Mangalore Correspondent ಕರಾವಳಿ
ಉಳ್ಳಾಲ, ಡಿ.11: ಪುತ್ರ, ಸಹೋದರ ಮತ್ತು ಸ್ನೇಹಿತರೊಂದಿಗೆ ಉಳ್ಳಾಲದ ಸೋಮೇಶ್ವರ ಬೀಚ್ ನಲ್ಲಿ ನೀರಾಟವಾಡುತ್ತಿದ್ದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಅಂಬಿಕಾರೋಡ್ ನಿವಾಸಿ ಪ್ರಶಾಂತ್ ಬೇಕಲ್(47) ಮೃತ ವ್ಯಕ್ತಿ. ಮೃತ ಪ್ರಶಾಂತ್ ಮಂಗಳೂರಿನ ಎಸ್.ಡಿ.ಎಮ್ ಕಾಲೇಜಲ್ಲಿ ಬಸ್ ಚಾಲಕರಾಗಿದ್ದರು. ಪ್ರಶಾಂತ್ ಇಂದು ಬೆಳಗ್ಗೆ ಪುತ್ರನಾದ ಚಿರಾಯು ಬೇಕಲ್, ಸಹೋದರ ವರದರಾಜ್ ಬೇಕಲ್ ಅವರ ಮಗ ವಂದನ್ ಬೇಕಲ್, ಸಂಕೋಳಿಗೆಯ ಸ್ನೇಹಿತ ಮಣಿ ಮತ್ತು ಅವರಿಬ್ಬರ ಮಕ್ಕಳೊಂದಿಗೆ ಸೋಮೇಶ್ವರ ಬೀಚ್ ಗೆ ವಿಹಾರಕ್ಕೆ ತೆರಳಿದ್ದರು. ಪ್ರತೀ ಆದಿತ್ಯವಾರವೂ ಪ್ರಶಾಂತ್ ಅವರು ಸಮುದ್ರ ತೀರಕ್ಕೆ ವಿಹಾರಕ್ಕೆ ತೆರಳುತ್ತಿದ್ದರು.
ಎಂದಿನಂತೆ ಇಂದು ಬೆಳಗ್ಗೆ ಪ್ರಶಾಂತ್ ಸಮುದ್ರದಲ್ಲಿ ನೀರಾಟವಾಡುತ್ತಿದ್ದಾಗ ನೀರುಪಾಲಾಗಿದ್ದಾರೆ. ಪ್ರಶಾಂತ್ ಅವರ ಪುತ್ರ ಚಿರಾಯು ಈಜು ಪರಿಣತನಾಗಿದ್ದು ತಕ್ಷಣ ಹಗ್ಗದಿಂದ ತಂದೆಯನ್ನ ನೀರಿನಿಂದ ಮೇಲಕ್ಕೆತ್ತಿ ದಡಕ್ಕೆ ಹಾಕಿದ್ದು ಅದಾಗಲೇ ಪ್ರಶಾಂತ್ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ. ಮೃತ ಪ್ರಶಾಂತ್ ಅವರ ಏಕೈಕ ಪುತ್ರ ಚಿರಾಯು ಇಂಜಿನಿಯರಿಂಗ್ ವ್ಯಾಸಂಗ ನಡೆಸುತ್ತಿದ್ದಾನೆ. ಮೃತರು ತಾಯಿ, ಪತ್ನಿ , ಪುತ್ರ, ಇಬ್ಬರು ತಮ್ಮಂದಿರನ್ನ ಅಗಲಿದ್ದಾರೆ.
A 47 year old man drowns while swimming in Someshwara beach at Ullal in Mangalore. The deceased has been identified as Prashanth Bekal. He was a bus driver by profession.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am