ಬ್ರೇಕಿಂಗ್ ನ್ಯೂಸ್
11-12-22 01:10 pm Mangalore Correspondent ಕರಾವಳಿ
ಮಂಗಳೂರು, ಡಿ.11 : ಮಂಗಳೂರಿನಲ್ಲಿ ಬಜರಂಗದಳದ ಕಾರ್ಯಕರ್ತರು ಮತ್ತೆ ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ. ಶನಿವಾರ ತಡರಾತ್ರಿ ನಗರದಲ್ಲಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿ ಮೇಲೆ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ.
ನಗರದ ಕೊಟ್ಟಾರದಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ಮುಸ್ಲಿಂ ಯುವಕರ ಜೊತೆಗೆ ಇಬ್ಬರು ಯುವತಿಯರು ಸುತ್ತಾಡುತ್ತಿದ್ದನ್ನು ನೋಡಿದ ಕಾರ್ಯಕರ್ತರು ತಡೆದು ನಿಲ್ಲಿಸಿ ಪ್ರಶ್ನೆ ಮಾಡಿದ್ದಾರೆ. ಎಲ್ಲಿ ಹೋಗ್ತಿದೀರಾ ನೀವು ಇಷ್ಟೊತ್ತಿಗೆ ಎಂದು ಕೇಳಿದ್ದಕ್ಕೆ, ನಾವು ಹೊಟೇಲ್ ಗೆ ಊಟಕ್ಕೆ ಬಂದಿರೋದಾಗಿ ಹೇಳಿದ್ದರು. ಮಧ್ಯರಾತ್ರಿ ಯಾವ ಹೊಟೇಲ್ ಇದೆ ಅಂತ ಕೇಳಿದ್ದಕ್ಕೆ ತಡಬಡಾಯಿಸಿದಾಗ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ಸ್ಥಳಕ್ಕೆ ಉರ್ವಾ ಪೊಲೀಸರನ್ನು ಕರೆಸಿದ್ದು ಸ್ಥಳದಲ್ಲೇ ಜೋರು ಮಾಡಿದ್ದಾರೆ. ಪೊಲೀಸರ ಮಧ್ಯ ಪ್ರವೇಶದ ಬಳಿಕ ಪರಿಸ್ಥಿತಿ ತಿಳಿಯಾಗಿದೆ.

ಯುವಕ- ಯುವತಿಯರನ್ನು ಬಳಿಕ ಉರ್ವಾ ಪೊಲೀಸ್ ಠಾಣೆಗೆ ಕರೆದೊಯ್ದು ಎಚ್ಚರಿಕೆ ನೀಡಿ ಕಳುಹಿಸಿಕೊಡಲಾಗಿದೆ. ಹಿಂದು ಯುವತಿಯರ ಜೊತೆ ಮುಸ್ಲಿಂ ಯುವಕರು ತಿರುಗಾಡಿದರೆ, ಹಲ್ಲೆ ನಡೆಸುವ ಕೃತ್ಯ ಕಳೆದ ಒಂದೆರಡು ತಿಂಗಳಲ್ಲಿ ಹೆಚ್ಚಿದ್ದು 15-20 ದಿನಗಳ ಅಂತರದಲ್ಲಿ ನಾಲ್ಕನೇ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ. ನೈತಿಕ ಪೊಲೀಸ್ ವಿಚಾರದಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆಂದು ಪೊಲೀಸರು ಹೇಳಿದ್ದರೂ, ಈ ರೀತಿಯ ಘಟನೆಗಳಿವೆ ಕಡಿವಾಣ ಬಿದ್ದಿಲ್ಲ. ಜೊತೆಗೆ, ಹದ್ದುಮೀರಿದ ಯುವಕ- ಯುವತಿಯರ ವರ್ತನೆಗಳೂ ಕಡಿಮೆಯಾಗಿಲ್ಲ.
Moralpolice, Bajarangdal members thrash Hindu girls for roaming with Muslim youths in Mangalore. Urwa police are now investigating the case.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm