ಬ್ರೇಕಿಂಗ್ ನ್ಯೂಸ್
12-12-22 06:28 pm Mangalore Correspondent ಕರಾವಳಿ
ಮಂಗಳೂರು, ಡಿ.12 : ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜೇಂದ್ರ ಪ್ರಸಾದ್ (39) ಹಠಾತ್ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.
ಮೂಲತಃ ಸುಳ್ಯಪದವು ನಿವಾಸಿಯಾಗಿರುವ ರಾಜೇಂದ್ರ ಪ್ರಸಾದ್, ಕುಟುಂಬ ಸಹಿತ ಮಂಗಳೂರಿನ ಪಡೀಲಿನಲ್ಲಿ ವಾಸವಿದ್ದರು. ಸೋಮವಾರ ಬೆಳಗ್ಗೆ ರಾಜೇಂದ್ರ ಪ್ರಸಾದ್ ಅವರಿಗೆ ಮನೆಯಲ್ಲಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿತ್ತು. ಈ ವೇಳೆ ತಮ್ಮ ಕಾರಿನಲ್ಲಿ ಡ್ರೈವ್ ಮಾಡಿಕೊಂಡು ಮಗಳನ್ನು ಶಾಲೆಗೆ ಬಿಟ್ಟು ಬಳಿಕ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಆದರೆ ಆಸ್ಪತ್ರೆಯಲ್ಲಿ ಇಸಿಜಿ ಟೆಸ್ಟ್ ನಡೆಸುತ್ತಿದ್ದಾಗಲೇ ಮತ್ತೆ ಆಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.
ರಾಜೇಂದ್ರ ಪ್ರಸಾದ್ ಮೂಡುಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಖ್ಯ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾಜೇಂದ್ರ ಪ್ರಸಾದ್ ಅವರ ಗರಡಿಯಲ್ಲಿ ನಾಲ್ಕು ಮಂದಿ ಅಂತರ್ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಏಕಲವ್ಯ ಪ್ರಶಸ್ತಿ ಪುರಸ್ಕೃತ, ಇಂಗ್ಲೆಂಡಿನ ಬರ್ಮಿಂಗ್ ಹ್ಯಾಂನಲ್ಲಿ ನಡೆದಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ (2018ರಲ್ಲಿ ಬೆಳ್ಳಿ ಪದಕ) ಪಡೆದಿರುವ ಗುರುರಾಜ್ ಪೂಜಾರಿಯವರು ರಾಜೇಂದ್ರ ಪ್ರಸಾದ್ ಅವರ ಶಿಷ್ಯರಾಗಿದ್ದರು.
Mangalore Alvas college weight lifting coach Rajendra Prasad dies of heart attack.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm