ಬ್ರೇಕಿಂಗ್ ನ್ಯೂಸ್
12-12-22 06:28 pm Mangalore Correspondent ಕರಾವಳಿ
ಮಂಗಳೂರು, ಡಿ.12 : ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜೇಂದ್ರ ಪ್ರಸಾದ್ (39) ಹಠಾತ್ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.
ಮೂಲತಃ ಸುಳ್ಯಪದವು ನಿವಾಸಿಯಾಗಿರುವ ರಾಜೇಂದ್ರ ಪ್ರಸಾದ್, ಕುಟುಂಬ ಸಹಿತ ಮಂಗಳೂರಿನ ಪಡೀಲಿನಲ್ಲಿ ವಾಸವಿದ್ದರು. ಸೋಮವಾರ ಬೆಳಗ್ಗೆ ರಾಜೇಂದ್ರ ಪ್ರಸಾದ್ ಅವರಿಗೆ ಮನೆಯಲ್ಲಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿತ್ತು. ಈ ವೇಳೆ ತಮ್ಮ ಕಾರಿನಲ್ಲಿ ಡ್ರೈವ್ ಮಾಡಿಕೊಂಡು ಮಗಳನ್ನು ಶಾಲೆಗೆ ಬಿಟ್ಟು ಬಳಿಕ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಆದರೆ ಆಸ್ಪತ್ರೆಯಲ್ಲಿ ಇಸಿಜಿ ಟೆಸ್ಟ್ ನಡೆಸುತ್ತಿದ್ದಾಗಲೇ ಮತ್ತೆ ಆಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.
ರಾಜೇಂದ್ರ ಪ್ರಸಾದ್ ಮೂಡುಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಖ್ಯ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾಜೇಂದ್ರ ಪ್ರಸಾದ್ ಅವರ ಗರಡಿಯಲ್ಲಿ ನಾಲ್ಕು ಮಂದಿ ಅಂತರ್ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಏಕಲವ್ಯ ಪ್ರಶಸ್ತಿ ಪುರಸ್ಕೃತ, ಇಂಗ್ಲೆಂಡಿನ ಬರ್ಮಿಂಗ್ ಹ್ಯಾಂನಲ್ಲಿ ನಡೆದಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ (2018ರಲ್ಲಿ ಬೆಳ್ಳಿ ಪದಕ) ಪಡೆದಿರುವ ಗುರುರಾಜ್ ಪೂಜಾರಿಯವರು ರಾಜೇಂದ್ರ ಪ್ರಸಾದ್ ಅವರ ಶಿಷ್ಯರಾಗಿದ್ದರು.
Mangalore Alvas college weight lifting coach Rajendra Prasad dies of heart attack.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm