ಬ್ರೇಕಿಂಗ್ ನ್ಯೂಸ್
12-12-22 10:58 pm Mangalore Correspondent ಕರಾವಳಿ
ಮಂಗಳೂರು, ಡಿ.12 : ರಾಜ್ಯದಲ್ಲಿ ಪಂಚರತ್ನ ರಥಯಾತ್ರೆಯ ಪೂರ್ವ ತಯಾರಿಯಾಗಿ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರ ಜಾಥಾಕ್ಕೆ ನಗರದ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಲಾಯಿತು. ಜೆಡಿಎಸ್ ಜಿಲ್ಲಾ ಅಧ್ಯಕ್ಷ ಜಾಕೆ ಮಾದವ ಗೌಡ ರಥಕ್ಕೆ ಚಾಲನೆ ನೀಡಿದರು.
ರಾಜ್ಯದಲ್ಲಿ 2023ರ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಆಗುವುದು ನಿಶ್ಚಿತ. ಅವರ ಜಲಧಾರೆ ಹಾಗೂ ಪಂಚರತ್ನ ಯೋಜನೆ ಈ ರಾಜ್ಯದ ನವನಿರ್ಮಾಣದ ಕಲ್ಪನೆ. ರಾಜ್ಯದ ಮೂಲೆ ಮೂಲೆಗಳಿಂದ ಬೆಂಬಲ ದೊರಕುತ್ತಿದ್ದು ವಿರೋಧ ಪಕ್ಷಗಳು ಇದರಿಂದ ಭೀತಿಗೊಳಗಾಗಿದ್ದಾರೆ ಎಂದು ಜಾಕೆ ಮಾಧವ ಗೌಡ ಹೇಳಿದರು.

ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷೆ ಮತ್ತು ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಸುಮತಿ ಹೆಗ್ಡೆ ಮಾತನಾಡಿ ಕುಮಾರಸ್ವಾಮಿಯವರ ಆದೇಶದ ಮೇರೆಗೆ ಈ ಕಾರ್ಯಕ್ರಮ ಆಯೋಜಿಸಿದ್ದು ವಿಧಾನಸಭಾ ಕ್ಷೇತ್ರದ 38 ವಾರ್ಡಗಳಲ್ಲಿ ಪ್ರಚಾರ ಜಾಥಾ ಸಂಚರಿಸಲಿದೆ ಎಂದು ಹೇಳಿದರು.

ಜಿಲ್ಲಾ ವಕ್ತಾರ ಸುಶೀಲ್ ನೊರೊನ್ಹಾ ಮಾತನಾಡಿ ಬಿಜೆಪಿ ಪಕ್ಷ ಜನರಲ್ಲಿ ಭೀತಿ, ದ್ವೇಷ ಹರಡುತ್ತಿದೆ. ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಬೆಲೆ ನಿಯಂತ್ರಣ ಮಾಡಲು ಸಂಪೂರ್ಣ ಸೋತಿದೆ. ಇನ್ನೊಂದೆಡೆ ಕಾಂಗ್ರೆಸ್ ಅಧಿಕಾರ ಪಡೆದ ಹಾಗೆ ತಿರುಕನ ಕನಸು ಕಂಡಿದ್ದು ಮುಖ್ಯಮಂತ್ರಿ ಪೈಪೋಟಿಯಲ್ಲಿ ತೊಡಗಿದೆ ಎಂದು ಹೇಳಿದರು. ರಾಜ್ಯ ಜೆಡಿಎಸ್ ನಾಯಕರಾದ ರತ್ನಾಕರ ಸುವರ್ಣ, ಜಮೀರ್ ಷಾ, ಇಕ್ಬಾಲ್ ಮುಲ್ಕಿ. ದಿನಕರ್ ಉಳ್ಳಾಲ್ ಕಡಬ ಕ್ಷೇತ್ರದ ಅಧ್ಯಕ್ಷ ಮೀರಾ ಸಾಹೇಬ್, ಯುವನಾಯಕ ಪೈಜಲ್, ಕನಕದಾಸ ಕುಳೂರ್, ಮುನೀರ್ ಮುಕ್ಕಚೇರಿ, ವಿನ್ಸೆಂಟ್ ಕೋಡಿಕಲ್, ಅಲ್ತಾಫ್ ತುಂಬೆ, ರವೀಂದ್ರ ಉಳ್ಳಾಲ, ವೀಣಾ ಶೆಟ್ಟಿ, ಭಾರತೀ ಪುಷ್ಪರಾಜನ್, ಪ್ರಿಯಾ ಸಾಲಿಯಾನ್, ಯುವ ಜನತಾದಳ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಿಲಾಲ್ ಮಹಮದ್ ಉಪಸ್ಥಿತರಿದ್ದರು.
HD Kumaraswamy will surely become next cm of Karnataka, Madava Gowda.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm