ಬ್ರೇಕಿಂಗ್ ನ್ಯೂಸ್
13-12-22 03:29 pm Mangalore Correspondent ಕರಾವಳಿ
ಮಂಗಳೂರು, ಡಿ.13: ನಗರದ ಪಂಪ್ವೆಲ್ ವೃತ್ತದ ಬಳಿಯ ಲಾಡ್ಜ್ ಒಂದರಲ್ಲಿ ಮಧ್ಯವಯಸ್ಕ ವ್ಯಕ್ತಿಯ ಮೃತದೇಹ ಸಂಶಯಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಗ್ನವಾಗಿ ಮೃತಪಟ್ಟ ಸ್ಥಿತಿಯಲ್ಲಿ ಶವ ಕಂಡುಬಂದಿದ್ದರಿಂದ ಸಂಶಯ ವ್ಯಕ್ತವಾಗಿದೆ.
ಪಂಪ್ವೆಲ್ ನಲ್ಲಿರುವ ಪದ್ಮಶ್ರೀ ಲಾಡ್ಜ್ ನಲ್ಲಿ ಶವ ಪತ್ತೆಯಾಗಿದ್ದು ಅಲ್ಲಿ ಸಿಕ್ಕಿರುವ ಡ್ರೈವಿಂಗ್ ಲೈಸನ್ಸ್ ನಲ್ಲಿ ಕಾಸರಗೋಡು ಜಿಲ್ಲೆಯ ಪೈವಳಿಕೆ ನಿವಾಸಿ ಅಬ್ದುಲ್ ಕರೀಂ ಎಂದು ಪತ್ತೆ ಮಾಡಲಾಗಿದೆ. ಡಿಎಲ್ ಪ್ರಕಾರ, ವ್ಯಕ್ತಿಯ ವಯಸ್ಸು 56 ಆಗಿರುತ್ತದೆ. ಇವರು ಉಳಿದುಕೊಂಡಿದ್ದ ಲಾಡ್ಜ್ ಗೆ ಯಾರೋ ಬುರ್ಖಾ ಧರಿಸಿದ ಮಹಿಳೆ ಬಂದಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.

ಅಲ್ಲದೆ, ಕೊಠಡಿಯ ಒಳಗೆ ಕೆಲವು ಆಯುರ್ವೇದಿಕ್ ಟ್ಯಾಬ್ಲೆಟ್ ಕೂಡ ಪತ್ತೆಯಾಗಿದೆ. ಮಹಿಳೆಯ ಜೊತೆಗೆ ಲೈಂಗಿಕ ಸಂಪರ್ಕದ ಬಳಿಕ ಹೃದಯಾಘಾತ ಆಗಿದೆಯೇ, ಸಾವಿಗೆ ಬೇರೆ ಏನಾದ್ರೂ ಕಾರಣ ಇದೆಯೇ ಎನ್ನುವ ಬಗ್ಗೆ ತನಿಖೆ ನಡೆಯಬೇಕಾಗಿದೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ.
The mortal remains of a man were found in a lodge here at Pumpwell on Tuesday December 13. The deceased is identified as Abdul Kareem (56) from Kasargod. Some tablets were also found next to the body.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm