ಬ್ರೇಕಿಂಗ್ ನ್ಯೂಸ್
13-12-22 03:29 pm Mangalore Correspondent ಕರಾವಳಿ
ಮಂಗಳೂರು, ಡಿ.13: ನಗರದ ಪಂಪ್ವೆಲ್ ವೃತ್ತದ ಬಳಿಯ ಲಾಡ್ಜ್ ಒಂದರಲ್ಲಿ ಮಧ್ಯವಯಸ್ಕ ವ್ಯಕ್ತಿಯ ಮೃತದೇಹ ಸಂಶಯಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಗ್ನವಾಗಿ ಮೃತಪಟ್ಟ ಸ್ಥಿತಿಯಲ್ಲಿ ಶವ ಕಂಡುಬಂದಿದ್ದರಿಂದ ಸಂಶಯ ವ್ಯಕ್ತವಾಗಿದೆ.
ಪಂಪ್ವೆಲ್ ನಲ್ಲಿರುವ ಪದ್ಮಶ್ರೀ ಲಾಡ್ಜ್ ನಲ್ಲಿ ಶವ ಪತ್ತೆಯಾಗಿದ್ದು ಅಲ್ಲಿ ಸಿಕ್ಕಿರುವ ಡ್ರೈವಿಂಗ್ ಲೈಸನ್ಸ್ ನಲ್ಲಿ ಕಾಸರಗೋಡು ಜಿಲ್ಲೆಯ ಪೈವಳಿಕೆ ನಿವಾಸಿ ಅಬ್ದುಲ್ ಕರೀಂ ಎಂದು ಪತ್ತೆ ಮಾಡಲಾಗಿದೆ. ಡಿಎಲ್ ಪ್ರಕಾರ, ವ್ಯಕ್ತಿಯ ವಯಸ್ಸು 56 ಆಗಿರುತ್ತದೆ. ಇವರು ಉಳಿದುಕೊಂಡಿದ್ದ ಲಾಡ್ಜ್ ಗೆ ಯಾರೋ ಬುರ್ಖಾ ಧರಿಸಿದ ಮಹಿಳೆ ಬಂದಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಅಲ್ಲದೆ, ಕೊಠಡಿಯ ಒಳಗೆ ಕೆಲವು ಆಯುರ್ವೇದಿಕ್ ಟ್ಯಾಬ್ಲೆಟ್ ಕೂಡ ಪತ್ತೆಯಾಗಿದೆ. ಮಹಿಳೆಯ ಜೊತೆಗೆ ಲೈಂಗಿಕ ಸಂಪರ್ಕದ ಬಳಿಕ ಹೃದಯಾಘಾತ ಆಗಿದೆಯೇ, ಸಾವಿಗೆ ಬೇರೆ ಏನಾದ್ರೂ ಕಾರಣ ಇದೆಯೇ ಎನ್ನುವ ಬಗ್ಗೆ ತನಿಖೆ ನಡೆಯಬೇಕಾಗಿದೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ.
The mortal remains of a man were found in a lodge here at Pumpwell on Tuesday December 13. The deceased is identified as Abdul Kareem (56) from Kasargod. Some tablets were also found next to the body.
28-09-25 12:39 pm
Bangalore Correspondent
ದಾವಣಗೆರೆಗೆ ಕಾಲಿಟ್ಟ 'ಐ ಲವ್ ಮೊಹಮ್ಮದ್ʼ ಫ್ಲೆಕ್ಸ್...
27-09-25 02:40 pm
ಪಿಐಎಲ್ ಹಾಕಿದವರಿಗೆ ಸುಪ್ರೀಂ ಕೋರ್ಟ್ ಬೈದು ಕಳುಹಿಸಿ...
27-09-25 02:20 pm
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಭೈರಪ್ಪ ಪಂಚಭೂತಗಳಲ್ಲ...
26-09-25 07:39 pm
ಬಾನು ಮುಷ್ತಾಕ್ ಮನೆಯಲ್ಲಿ ಒಂದು ವಾರ ಉಳಿದುಕೊಂಡಿದ್ದ...
26-09-25 07:37 pm
28-09-25 10:02 pm
HK News Desk
ಮೋದಿ ಕಾರ್ಯಕ್ರಮದಲ್ಲಿ ಸಣ್ಣ ಎಡವಟ್ಟು ; ಹುದ್ದೆ ಕಳಕ...
28-09-25 08:33 pm
ತಮಿಳುನಾಡಿನಲ್ಲಿ ವಿಜಯ್ ರ್ಯಾಲಿ ವೇಳೆ ಘೋರ ದುರಂತ ;...
27-09-25 11:16 pm
HDFC Banks Dubai branch: ಎಚ್ ಡಿಎಫ್ ಸಿ ದುಬೈ ಶಾ...
27-09-25 05:53 pm
ಧರ್ಮಸ್ಥಳ ಪ್ರಕರಣ ; ಕನ್ನಡ ಸುದ್ದಿವಾಹಿನಿಗಳಿಂದ ಸುಪ...
25-09-25 10:38 pm
28-09-25 08:12 pm
Mangalore Correspondent
ಯುವಜನರಲ್ಲಿ ಹೃದಯದ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚುತ್...
27-09-25 07:35 pm
Puttur Baby News, DNA: ಸಹಪಾಠಿಗೆ ಮಗು ಕರುಣಿಸಿದ...
27-09-25 01:33 pm
Sandhya Shenoy: ಶ್ರೀನಿವಾಸ್ ಎಂಜಿನಿಯರಿಂಗ್ ಕಾಲೇಜ...
27-09-25 01:02 pm
ನಿಗಮ ಮಂಡಳಿಗೆ ನೇಮಕ ; ಮೆಸ್ಕಾಂ ಹರೀಶ್ ಕುಮಾರ್, ಕರಾ...
26-09-25 11:02 pm
28-09-25 11:08 pm
Mangalore Correspondent
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm
Robbery in Mangalore: ಒಂದೂವರೆ ಕೋಟಿ ಮೌಲ್ಯದ ಚಿನ...
28-09-25 12:25 pm
Malpe Onwer Murder, AKMS: ಮಲ್ಪೆಯಲ್ಲಿ ಹಾಡಹಗಲೇ...
27-09-25 02:16 pm