ಬ್ರೇಕಿಂಗ್ ನ್ಯೂಸ್
14-12-22 02:18 pm Mangalore Correspondent ಕರಾವಳಿ
ಉಳ್ಳಾಲ, ಡಿ.14 : ಮುಂಜಾನೆ ಜಾಗಿಂಗ್ ತೆರಳಿದ್ದ ಯುವಕನೋರ್ವ ಮನೆಗೆ ಮರಳಿದ ಬಳಿಕ ಕೋಣೆಯಲ್ಲಿ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಅಸೈಗೋಳಿ ಸೈಟ್ ಎಂಬಲ್ಲಿ ನಡೆದಿದೆ.
ಅಸೈಗೋಳಿ ಸೈಟ್ ಅಯ್ಯಪ್ಪ ಮಂದಿರದ ಬಳಿಯ ನಿವಾಸಿ ಅಭಿಲಾಷ್ ಶೆಟ್ಟಿ(36) ಆತ್ಮಹತ್ಯೆಗೈದ ಯುವಕ. ಅಭಿಲಾಷ್ ಈ ಹಿಂದೆ ಮೆಡಿಕಲ್ ರೆಫ್ ಆಗಿ ಕೆಲಸ ಮಾಡುತ್ತಿದ್ದು ಕೆಲ ತಿಂಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದರೆನ್ನಲಾಗಿದೆ. ಹೀಗಾಗಿ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಇಂದು ಮುಂಜಾನೆ ಎಂದಿನಂತೆ ಜಾಗಿಂಗ್ ಗೆ ತೆರಳಿ ಮನೆಗೆ ಹಿಂದಿರುಗಿದ್ದಾರೆ. ಬೆಳಗ್ಗೆ 10 ಗಂಟೆಯ ವೇಳೆ ಅಭಿಲಾಷ್ ತಾಯಿ ಮತ್ತು ಮನೆ ಮಂದಿ ಮದುವೆ ಸಮಾರಂಭಕ್ಕೆ ತೆರಳಿದ್ದು ಈ ವೇಳೆ ಅಭಿಲಾಷ್ ತನ್ನ ಕೋಣೆಯ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಮದುವೆಗೆ ತೆರಳದೆ ಮನೆಯಲ್ಲೇ ಉಳಿದಿದ್ದ ಅಭಿಲಾಷ್ ತಂದೆ, ಮಗ ಕೋಣೆಯಿಂದ ಹೊರ ಬಾರದೇ ಇದ್ದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದಿದೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಭಿಲಾಷ್ ಮೊಬೈಲನ್ನ ವಶಕ್ಕೆ ಪಡೆದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಅಭಿಲಾಷ್ ತಂದೆ, ತಾಯಿ, ಸಹೋದರ, ಸಹೋದರಿಯನ್ನ ಅಗಲಿದ್ದಾರೆ.
36 year old man commits Suicide at Konaje in Mangalore.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm