ಬ್ರೇಕಿಂಗ್ ನ್ಯೂಸ್
14-12-22 02:18 pm Mangalore Correspondent ಕರಾವಳಿ
ಉಳ್ಳಾಲ, ಡಿ.14 : ಮುಂಜಾನೆ ಜಾಗಿಂಗ್ ತೆರಳಿದ್ದ ಯುವಕನೋರ್ವ ಮನೆಗೆ ಮರಳಿದ ಬಳಿಕ ಕೋಣೆಯಲ್ಲಿ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಅಸೈಗೋಳಿ ಸೈಟ್ ಎಂಬಲ್ಲಿ ನಡೆದಿದೆ.
ಅಸೈಗೋಳಿ ಸೈಟ್ ಅಯ್ಯಪ್ಪ ಮಂದಿರದ ಬಳಿಯ ನಿವಾಸಿ ಅಭಿಲಾಷ್ ಶೆಟ್ಟಿ(36) ಆತ್ಮಹತ್ಯೆಗೈದ ಯುವಕ. ಅಭಿಲಾಷ್ ಈ ಹಿಂದೆ ಮೆಡಿಕಲ್ ರೆಫ್ ಆಗಿ ಕೆಲಸ ಮಾಡುತ್ತಿದ್ದು ಕೆಲ ತಿಂಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದರೆನ್ನಲಾಗಿದೆ. ಹೀಗಾಗಿ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಇಂದು ಮುಂಜಾನೆ ಎಂದಿನಂತೆ ಜಾಗಿಂಗ್ ಗೆ ತೆರಳಿ ಮನೆಗೆ ಹಿಂದಿರುಗಿದ್ದಾರೆ. ಬೆಳಗ್ಗೆ 10 ಗಂಟೆಯ ವೇಳೆ ಅಭಿಲಾಷ್ ತಾಯಿ ಮತ್ತು ಮನೆ ಮಂದಿ ಮದುವೆ ಸಮಾರಂಭಕ್ಕೆ ತೆರಳಿದ್ದು ಈ ವೇಳೆ ಅಭಿಲಾಷ್ ತನ್ನ ಕೋಣೆಯ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಮದುವೆಗೆ ತೆರಳದೆ ಮನೆಯಲ್ಲೇ ಉಳಿದಿದ್ದ ಅಭಿಲಾಷ್ ತಂದೆ, ಮಗ ಕೋಣೆಯಿಂದ ಹೊರ ಬಾರದೇ ಇದ್ದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದಿದೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಭಿಲಾಷ್ ಮೊಬೈಲನ್ನ ವಶಕ್ಕೆ ಪಡೆದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಅಭಿಲಾಷ್ ತಂದೆ, ತಾಯಿ, ಸಹೋದರ, ಸಹೋದರಿಯನ್ನ ಅಗಲಿದ್ದಾರೆ.
36 year old man commits Suicide at Konaje in Mangalore.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm