ಬ್ರೇಕಿಂಗ್ ನ್ಯೂಸ್
14-12-22 02:18 pm Mangalore Correspondent ಕರಾವಳಿ
ಉಳ್ಳಾಲ, ಡಿ.14 : ಮುಂಜಾನೆ ಜಾಗಿಂಗ್ ತೆರಳಿದ್ದ ಯುವಕನೋರ್ವ ಮನೆಗೆ ಮರಳಿದ ಬಳಿಕ ಕೋಣೆಯಲ್ಲಿ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಅಸೈಗೋಳಿ ಸೈಟ್ ಎಂಬಲ್ಲಿ ನಡೆದಿದೆ.
ಅಸೈಗೋಳಿ ಸೈಟ್ ಅಯ್ಯಪ್ಪ ಮಂದಿರದ ಬಳಿಯ ನಿವಾಸಿ ಅಭಿಲಾಷ್ ಶೆಟ್ಟಿ(36) ಆತ್ಮಹತ್ಯೆಗೈದ ಯುವಕ. ಅಭಿಲಾಷ್ ಈ ಹಿಂದೆ ಮೆಡಿಕಲ್ ರೆಫ್ ಆಗಿ ಕೆಲಸ ಮಾಡುತ್ತಿದ್ದು ಕೆಲ ತಿಂಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದರೆನ್ನಲಾಗಿದೆ. ಹೀಗಾಗಿ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಇಂದು ಮುಂಜಾನೆ ಎಂದಿನಂತೆ ಜಾಗಿಂಗ್ ಗೆ ತೆರಳಿ ಮನೆಗೆ ಹಿಂದಿರುಗಿದ್ದಾರೆ. ಬೆಳಗ್ಗೆ 10 ಗಂಟೆಯ ವೇಳೆ ಅಭಿಲಾಷ್ ತಾಯಿ ಮತ್ತು ಮನೆ ಮಂದಿ ಮದುವೆ ಸಮಾರಂಭಕ್ಕೆ ತೆರಳಿದ್ದು ಈ ವೇಳೆ ಅಭಿಲಾಷ್ ತನ್ನ ಕೋಣೆಯ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಮದುವೆಗೆ ತೆರಳದೆ ಮನೆಯಲ್ಲೇ ಉಳಿದಿದ್ದ ಅಭಿಲಾಷ್ ತಂದೆ, ಮಗ ಕೋಣೆಯಿಂದ ಹೊರ ಬಾರದೇ ಇದ್ದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದಿದೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಭಿಲಾಷ್ ಮೊಬೈಲನ್ನ ವಶಕ್ಕೆ ಪಡೆದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಅಭಿಲಾಷ್ ತಂದೆ, ತಾಯಿ, ಸಹೋದರ, ಸಹೋದರಿಯನ್ನ ಅಗಲಿದ್ದಾರೆ.
36 year old man commits Suicide at Konaje in Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm