ಬ್ರೇಕಿಂಗ್ ನ್ಯೂಸ್
14-12-22 06:32 pm Mangalore Correspondent ಕರಾವಳಿ
ಉಳ್ಳಾಲ, ಡಿ.14 : ರಾಜ್ಯ ಸರಕಾರದ 15ನೇ ಹಣಕಾಸು ಯೋಜನೆಯಡಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯಾದ್ಯಂತ 100 ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗಿದ್ದು ಬುಧವಾರ ಏಕಕಾಲದಲ್ಲಿ ಎಲ್ಲಾ ಕ್ಲಿನಿಕ್ ಗಳನ್ನು ಲೋಕಾರ್ಪಣೆ ಮಾಡಲಾಗಿದೆ.
ಉಳ್ಳಾಲ ನಗರಸಭೆ ವ್ಯಾಪ್ತಿಯ ಕೆರೆಬೈಲ್ ಎಂಬಲ್ಲಿ ನಿರ್ಮಾಣಗೊಂಡ ನಮ್ಮ ಕ್ಲಿನಿಕನ್ನು ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಉದ್ಘಾಟಿಸಿದರು.
ನಗರಸಭೆ ಪೌರಾಯುಕ್ತರಾದ ವಿದ್ಯಾ ಕಾಳೆ ಮಾತನಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆಯನ್ನ ಒದಗಿಸುವ ನಿಟ್ಟಿನಲ್ಲಿ ಸರಕಾರವು ನಮ್ಮ ಕ್ಲಿನಿಕನ್ನ ಒದಗಿಸಿದೆ. ಇಲ್ಲಿ ಲ್ಯಾಬ್, ಲಸಿಕೆ, ಬಾಣಂತಿಯರಿಗೆ ಉಚಿತ ಚಿಕಿತ್ಸೆ ಲಭ್ಯವಿದ್ದು ಸರಕಾರದ ಈ ಮಹತ್ತರ ಯೋಜನೆಯನ್ನ ಜನರು ಸದುಪಯೋಗಪಡಿಸಬೇಕಾಗಿ ಕರೆ ನೀಡಿದರು.



ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸುನೀತಾ ಪ್ರೇಮ್ ಅವರು ನಮ್ಮ ಕ್ಲಿನಿಕಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿದರು. ಉಳ್ಳಾಲ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಜೆಸಿಂತ , ವೈದ್ಯಾಧಿಕಾರಿ ಡಾ.ಸಿಹಾನ, ನಗರಸಭಾ ಸದಸ್ಯ ರಾಜೇಶ್ ಯು.ಬಿ, ಜೀವನ್ ಕೆರೆಬೈಲ್ ಮೊದಲಾದವರು ಉಪಸ್ಥಿತರಿದ್ದರು.
Mangalore Namma Clinic all set for inauguration in Ullal.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm