ಬ್ರೇಕಿಂಗ್ ನ್ಯೂಸ್
15-12-22 11:02 am Mangalore Correspondent ಕರಾವಳಿ
ಮಂಗಳೂರು, ಡಿ.15: ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಹನುಮಂತ ನಾಯ್ಕ (38) ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.
ಹನುಮಂತ ನಾಯ್ಕ ಅವರು ರಜೆಯಲ್ಲಿ ಬಾಗಲಕೋಟೆ ಜಿಲ್ಲೆಯ ಲವಲೇಶ್ವರ ಗ್ರಾಮಕ್ಕೆ ತೆರಳಿದ್ದರು. ಇಂದು ಮುಂಜಾನೆ ಮನೆಯಲ್ಲಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ಅವರು ವಿಧಿವಶರಾಗಿದ್ದಾರೆ.
2008ರ ಬ್ಯಾಚ್ನಲ್ಲಿ ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರ್ಪಡೆಗೊಂಡಿದ್ದ ಅವರು, ಈ ಹಿಂದೆ ಮುಲ್ಕಿ ಸಂಚಾರ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ಸರಳ ವ್ಯಕ್ತಿತ್ವ, ದಕ್ಷತೆಯಿಂದಾಗಿ ಪೊಲೀಸ್ ಇಲಾಖೆಯಲ್ಲಿ ಅಲ್ಪ ಕಾಲದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಮೃತರು ಪತ್ನಿ ಮಂಜುಳಾ, ಮಕ್ಕಳಾದ ಕೃತ್ತಿಕಾ, ಲಾವಣ್ಯ, ಕೃಪಾ ಮತ್ತು ಕುಶಾಲ್ ಅವರನ್ನು ಅಗಲಿದ್ದಾರೆ.
A police constable of kavur police station died due to heart attack.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm