ಬ್ರೇಕಿಂಗ್ ನ್ಯೂಸ್
15-10-20 03:47 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 15: ಯೋಗಿ ಆದಿತ್ಯನಾಥ್ ವಿರುದ್ಧ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೀಡಿದ ಹೇಳಿಕೆ ವಿಚಾರ ಈಗ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದೆ. ಮಿಥುನ್ ರೈ ಹೇಳಿಕೆಯಿಂದ ಜೋಗಿ ಸಮುದಾಯಕ್ಕೆ ಅವಮಾನ ಆಗಿದೆ ಎಂದು ಜೋಗಿ ಸುಧಾರಕ ಸಂಘದಿಂದ ಪತ್ರಿಕಾ ಹೇಳಿಕೆ ನೀಡಲಾಗಿತ್ತು. ಇದೀಗ ಜೋಗಿ ಸಮುದಾಯಕ್ಕೇ ಸೇರಿದ ಕಾಂಗ್ರೆಸ್ ಮುಖಂಡ ಮತ್ತು ಮನಪಾ ಮಾಜಿ ಮೇಯರ್ ಹರಿನಾಥ್, ಮಿಥುನ್ ರೈ ಹೇಳಿಕೆಯಿಂದ ಜೋಗಿ ಸಮುದಾಯಕ್ಕೆ ಯಾವುದೇ ಅವಮಾನ ಆಗಿಲ್ಲ ಎಂದಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹರಿನಾಥ್, ಹತ್ರಾಸ್ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಪ್ರಕರಣವನ್ನು ವಿರೋಧಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೀಡಿದ ಹೇಳಿಕೆಗೆ ವ್ಯಾಪಕ ಟೀಕೆಗಳು ಬರುತ್ತಿವೆ. ನಮ್ಮ ಸಮಾಜಕ್ಕೆ ಮಿಥುನ್ ರೈ ಅವಮಾನ ಮಾಡಿಲ್ಲ. ಜೋಗಿ ಸುಧಾರಕ ಸಂಘದ ಕಿರಣ್ ಜೋಗಿ ಓರ್ವ ಸ್ವಯಂ ಘೋಷಿತ ಅಧ್ಯಕ್ಷನಷ್ಟೇ. ಯಾವುದೇ ಚುನಾವಣೆ ಎದುರಿಸಿ ಅಧ್ಯಕ್ಷರಾಗಿಲ್ಲ. ಜೋಗಿ ಸಮುದಾಯದ ಸಮಸ್ಯೆಯನ್ನು ಯಾರೂ ಕೂಡ ಆಲಿಸುವುದಿಲ್ಲ. ಈಗ ಮಿಥುನ್ ರೈ ಹೇಳಿಕೆಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ. ಇದು ರಾಜಕೀಯ ಪ್ರೇರಿತ ಹೇಳಿಕೆ ಎಂದು ಹರಿನಾಥ್ ಹೇಳಿದರು.
ಈ ಸಂದರ್ಭ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್. ಲೋಬೋ, ಶಶಿಧರ್ ಹೆಗ್ಡೆ, ಟೀಕೆ ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.
Youth Congress leader Mithun Rai who spoke hurtful words about Up Cm Yogi hasn't hurt the Jogi community clarifies Mangalore former Mayor Harinath in the press meet held at the Press Club in Mangalore here on 15 Thursday, October 2020
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am