ಬ್ರೇಕಿಂಗ್ ನ್ಯೂಸ್
15-10-20 03:47 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 15: ಯೋಗಿ ಆದಿತ್ಯನಾಥ್ ವಿರುದ್ಧ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೀಡಿದ ಹೇಳಿಕೆ ವಿಚಾರ ಈಗ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದೆ. ಮಿಥುನ್ ರೈ ಹೇಳಿಕೆಯಿಂದ ಜೋಗಿ ಸಮುದಾಯಕ್ಕೆ ಅವಮಾನ ಆಗಿದೆ ಎಂದು ಜೋಗಿ ಸುಧಾರಕ ಸಂಘದಿಂದ ಪತ್ರಿಕಾ ಹೇಳಿಕೆ ನೀಡಲಾಗಿತ್ತು. ಇದೀಗ ಜೋಗಿ ಸಮುದಾಯಕ್ಕೇ ಸೇರಿದ ಕಾಂಗ್ರೆಸ್ ಮುಖಂಡ ಮತ್ತು ಮನಪಾ ಮಾಜಿ ಮೇಯರ್ ಹರಿನಾಥ್, ಮಿಥುನ್ ರೈ ಹೇಳಿಕೆಯಿಂದ ಜೋಗಿ ಸಮುದಾಯಕ್ಕೆ ಯಾವುದೇ ಅವಮಾನ ಆಗಿಲ್ಲ ಎಂದಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹರಿನಾಥ್, ಹತ್ರಾಸ್ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಪ್ರಕರಣವನ್ನು ವಿರೋಧಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೀಡಿದ ಹೇಳಿಕೆಗೆ ವ್ಯಾಪಕ ಟೀಕೆಗಳು ಬರುತ್ತಿವೆ. ನಮ್ಮ ಸಮಾಜಕ್ಕೆ ಮಿಥುನ್ ರೈ ಅವಮಾನ ಮಾಡಿಲ್ಲ. ಜೋಗಿ ಸುಧಾರಕ ಸಂಘದ ಕಿರಣ್ ಜೋಗಿ ಓರ್ವ ಸ್ವಯಂ ಘೋಷಿತ ಅಧ್ಯಕ್ಷನಷ್ಟೇ. ಯಾವುದೇ ಚುನಾವಣೆ ಎದುರಿಸಿ ಅಧ್ಯಕ್ಷರಾಗಿಲ್ಲ. ಜೋಗಿ ಸಮುದಾಯದ ಸಮಸ್ಯೆಯನ್ನು ಯಾರೂ ಕೂಡ ಆಲಿಸುವುದಿಲ್ಲ. ಈಗ ಮಿಥುನ್ ರೈ ಹೇಳಿಕೆಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ. ಇದು ರಾಜಕೀಯ ಪ್ರೇರಿತ ಹೇಳಿಕೆ ಎಂದು ಹರಿನಾಥ್ ಹೇಳಿದರು.
ಈ ಸಂದರ್ಭ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್. ಲೋಬೋ, ಶಶಿಧರ್ ಹೆಗ್ಡೆ, ಟೀಕೆ ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.
Youth Congress leader Mithun Rai who spoke hurtful words about Up Cm Yogi hasn't hurt the Jogi community clarifies Mangalore former Mayor Harinath in the press meet held at the Press Club in Mangalore here on 15 Thursday, October 2020
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm