ಬ್ರೇಕಿಂಗ್ ನ್ಯೂಸ್
16-12-22 11:48 am Mangalore Correspondent ಕರಾವಳಿ
ಬಂಟ್ವಾಳ, ಡಿ.16 :ಹಿಂದು ಹುಡುಗಿಯ ಜೊತೆ ಮುಸ್ಲಿಂ ಯುವಕ ಬೆಂಗಳೂರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಹಿಂದು ಸಂಘಟನೆ ಯುವಕರು ಬಸ್ ತಡೆದು ದಬಾಯಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕಾನೂನು ಪದವಿ ಮುಗಿಸಿರುವ ಭಟ್ಕಳ ಮೂಲದ ಮುಸ್ಲಿಂ ಯುವಕ ಮತ್ತು ಆತನ ಜೊತೆಗೆ ಕಾಲೇಜು ಓದಿದ್ದಳು ಎನ್ನಲಾದ ಬಂಟ ಸಮುದಾಯದ ಮಂಗಳೂರಿನ ಹುಡುಗಿ ಬೆಂಗಳೂರು ತೆರಳುತ್ತಿದ್ದ ದುರ್ಗಾಂಬಾ ಬಸ್ಸಿನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ಹಿಂದು ಸಂಘಟನೆ ಕಾರ್ಯಕರ್ತರು ಬಸ್ ತಡೆದಿದ್ದಾರೆ. ಬಸ್ಸನ್ನು ಬಂಟ್ವಾಳದ ದಾಸಕೋಡಿ ಎಂಬಲ್ಲಿ ತಡೆದು ನಿಲ್ಲಿಸಿದ್ದು ಒಳಗಿದ್ದ ಯುವಕ - ಯುವತಿಯನ್ನು ಕೆಳಗೆ ಇಳಿಯಲು ಹೇಳಿ ಜೋರು ಮಾಡಿದ್ದಾರೆ. ಆದರೆ ಹುಡುಗಿ, ನೀವ್ಯಾರು ಕೇಳೋರು ಅಂತ ಮರು ಪ್ರಶ್ನೆ ಹಾಕಿದ್ದಾಳೆ. ಬಳಿಕ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಬಂದು ಹುಡುಗ- ಹುಡುಗಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ.

ಠಾಣೆಯಲ್ಲಿ ದೂರು ನೀಡಲು ಸೂಚಿಸಿದಾಗ, ಯುವಕ- ಯುವತಿ ದೂರು ಬೇಡವೆಂದು ಹೇಳಿ ಹೋಗಿದ್ದಾರೆ. ಸಂಘಟನೆ ಕಾರ್ಯಕರ್ತರು ಬಸ್ ನಿಲ್ಲಿಸಿ, ಮಾತಿನ ಚಕಮಕಿ ನಡೆಸಿರುವ ವಿಡಿಯೋ ತುಣುಕು ವೈರಲ್ ಆಗಿದೆ. ಘಟನೆ ಬಗ್ಗೆ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಮಾಹಿತಿ ಪ್ರಕಾರ, ಯುವಕ- ಯುವತಿ ಹಿಂದೆ ಒಂದೇ ಕಾಲೇಜಿನಲ್ಲಿ ಓದಿದವರು ಎನ್ನಲಾಗುತ್ತಿದ್ದು ಬೆಂಗಳೂರಿಗೆ ಯಾವುದೋ ಸರ್ಟಿಫಿಕೇಟ್ ಪಡೆಯುವ ಸಲುವಾಗಿ ಜೊತೆಗೆ ಪ್ರಯಾಣಿಸುತ್ತಿದ್ದರು. ಆದರೆ ಸ್ಲೀಪರ್ ಕೋಚ್ ಬಸ್ಸಿನಲ್ಲಿ ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಜೊತೆಗಿದ್ದ ಬಗ್ಗೆ ಮಾಹಿತಿ ಪಡೆದ ಸಂಘಟನೆ ಯುವಕರು ಬಸ್ ತಡೆದು ಹೈಡ್ರಾಮಾ ನಡೆಸಿದ್ದಾರೆ. ಆದರೆ ಯುವಕರು ಯಾವುದೇ ಹಲ್ಲೆ ನಡೆಸಿಲ್ಲ ಎನ್ನುವ ಮಾಹಿತಿಯನ್ನು ಬಂಟ್ವಾಳ ಪೊಲೀಸರು ನೀಡಿದ್ದಾರೆ.
Mangalore Moral police in Private bus to bangalore, muslim youth caught with Hindu girl.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm