ಬ್ರೇಕಿಂಗ್ ನ್ಯೂಸ್
16-12-22 11:48 am Mangalore Correspondent ಕರಾವಳಿ
ಬಂಟ್ವಾಳ, ಡಿ.16 :ಹಿಂದು ಹುಡುಗಿಯ ಜೊತೆ ಮುಸ್ಲಿಂ ಯುವಕ ಬೆಂಗಳೂರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಹಿಂದು ಸಂಘಟನೆ ಯುವಕರು ಬಸ್ ತಡೆದು ದಬಾಯಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕಾನೂನು ಪದವಿ ಮುಗಿಸಿರುವ ಭಟ್ಕಳ ಮೂಲದ ಮುಸ್ಲಿಂ ಯುವಕ ಮತ್ತು ಆತನ ಜೊತೆಗೆ ಕಾಲೇಜು ಓದಿದ್ದಳು ಎನ್ನಲಾದ ಬಂಟ ಸಮುದಾಯದ ಮಂಗಳೂರಿನ ಹುಡುಗಿ ಬೆಂಗಳೂರು ತೆರಳುತ್ತಿದ್ದ ದುರ್ಗಾಂಬಾ ಬಸ್ಸಿನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ಹಿಂದು ಸಂಘಟನೆ ಕಾರ್ಯಕರ್ತರು ಬಸ್ ತಡೆದಿದ್ದಾರೆ. ಬಸ್ಸನ್ನು ಬಂಟ್ವಾಳದ ದಾಸಕೋಡಿ ಎಂಬಲ್ಲಿ ತಡೆದು ನಿಲ್ಲಿಸಿದ್ದು ಒಳಗಿದ್ದ ಯುವಕ - ಯುವತಿಯನ್ನು ಕೆಳಗೆ ಇಳಿಯಲು ಹೇಳಿ ಜೋರು ಮಾಡಿದ್ದಾರೆ. ಆದರೆ ಹುಡುಗಿ, ನೀವ್ಯಾರು ಕೇಳೋರು ಅಂತ ಮರು ಪ್ರಶ್ನೆ ಹಾಕಿದ್ದಾಳೆ. ಬಳಿಕ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಬಂದು ಹುಡುಗ- ಹುಡುಗಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ.
ಠಾಣೆಯಲ್ಲಿ ದೂರು ನೀಡಲು ಸೂಚಿಸಿದಾಗ, ಯುವಕ- ಯುವತಿ ದೂರು ಬೇಡವೆಂದು ಹೇಳಿ ಹೋಗಿದ್ದಾರೆ. ಸಂಘಟನೆ ಕಾರ್ಯಕರ್ತರು ಬಸ್ ನಿಲ್ಲಿಸಿ, ಮಾತಿನ ಚಕಮಕಿ ನಡೆಸಿರುವ ವಿಡಿಯೋ ತುಣುಕು ವೈರಲ್ ಆಗಿದೆ. ಘಟನೆ ಬಗ್ಗೆ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಮಾಹಿತಿ ಪ್ರಕಾರ, ಯುವಕ- ಯುವತಿ ಹಿಂದೆ ಒಂದೇ ಕಾಲೇಜಿನಲ್ಲಿ ಓದಿದವರು ಎನ್ನಲಾಗುತ್ತಿದ್ದು ಬೆಂಗಳೂರಿಗೆ ಯಾವುದೋ ಸರ್ಟಿಫಿಕೇಟ್ ಪಡೆಯುವ ಸಲುವಾಗಿ ಜೊತೆಗೆ ಪ್ರಯಾಣಿಸುತ್ತಿದ್ದರು. ಆದರೆ ಸ್ಲೀಪರ್ ಕೋಚ್ ಬಸ್ಸಿನಲ್ಲಿ ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಜೊತೆಗಿದ್ದ ಬಗ್ಗೆ ಮಾಹಿತಿ ಪಡೆದ ಸಂಘಟನೆ ಯುವಕರು ಬಸ್ ತಡೆದು ಹೈಡ್ರಾಮಾ ನಡೆಸಿದ್ದಾರೆ. ಆದರೆ ಯುವಕರು ಯಾವುದೇ ಹಲ್ಲೆ ನಡೆಸಿಲ್ಲ ಎನ್ನುವ ಮಾಹಿತಿಯನ್ನು ಬಂಟ್ವಾಳ ಪೊಲೀಸರು ನೀಡಿದ್ದಾರೆ.
Mangalore Moral police in Private bus to bangalore, muslim youth caught with Hindu girl.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm