ಬ್ರೇಕಿಂಗ್ ನ್ಯೂಸ್
16-12-22 10:04 pm Mangalore Correspondent ಕರಾವಳಿ
ಮಂಗಳೂರು, ಡಿ.16 : ಯುವಕನೊಬ್ಬ ಮರವೂರು ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವಕನನ್ನು ಆಕಾಶಭವನ ನಿವಾಸಿ ಹಿತೇಶ್ (21) ಎಂದು ಗುರುತಿಸಲಾಗಿದೆ.
ಹಿತೇಶ್ ಮೆಡಿಕಲ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಕೆಲ ಸಮಯದಿಂದ ಮಾನಸಿಕ ಖನ್ನತೆಯಿಂದಾಗಿ ಕೆಲಸಕ್ಕೆ ಹೋಗದೆ ಮನೆಯವರು ಚಿಕಿತ್ಸೆಯನ್ನೂ ಕೊಡಿಸಿದ್ದರು. ಆದರೆ ಗುರುವಾರ ಸಂಜೆ ಮರವೂರು ಸೇತುವೆ ಬಳಿಯಲ್ಲಿ ಸ್ಕೂಟರ್ ನಿಲ್ಲಿಸಿ, ದಿಢೀರ್ ನದಿಗೆ ಹಾರಿದ್ದಾನೆ.
ಶುಕ್ರವಾರ ಬೆಳಗ್ಗೆ ಸೇತುವೆ ಪಕ್ಕದಲ್ಲಿ ಶವ ಪತ್ತೆಯಾಗಿದೆ. ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
21 year old boy commits suicide by Jumping from Maravoor Bridge in Mangalore. The deceased has been identified as Hitesh. It is said that he was suffering from depression.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm