ಬ್ರೇಕಿಂಗ್ ನ್ಯೂಸ್
15-10-20 04:13 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 15: ಬಿಜೆಪಿಯವರು ಯಡಿಯೂರಪ್ಪರನ್ನು ಶರಶಯ್ಯೆಯಲ್ಲಿ ಮಲಗಿಸಿದ್ದಾರೆ. ಯಡಿಯೂರಪ್ಪ ಭೀಷ್ಮಾಚಾರ್ಯರಂತಾಗಿದ್ದಾರೆ. ಭೀಷ್ಮರ ರೀತಿ ಇಚ್ಛಾಮರಣ ಅವರಿಗೆ ಇರುತ್ತೆ; ಯಾವತ್ತು ಬೇಕಾದರೂ ಅಧಿಕಾರದಿಂದ ಹೋಗಬಹುದು. ಚುನಾವಣೆ ಮುಗಿದ ಬಳಿಕ ಅವರು ಅಧಿಕಾರದಿಂದ ಹೋಗುತ್ತಾರೆ...
ಹೀಗೆಂದು ಛೇಡಿಸಿದ್ದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್. ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಬಿ.ಕೆ. ಹರಿಪ್ರಸಾದ್, ಶಿರಾ ಉಪಚುನಾವಣೆ ವಿಚಾರದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಶಿರಾದಲ್ಲಿ ಭಾರತೀಯ ಜನತಾ ಪಾರ್ಟಿಗೆ ಅಭ್ಯರ್ಥಿಯೇ ಇರಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಯಾಗಲು ಅರ್ಜಿ ಸಲ್ಲಿಸಿದವರನ್ನು ಬಿಜೆಪಿ ಕರೆದುಕೊಂಡು ಹೋಗಿದ್ದಾರೆ. ಅಭ್ಯರ್ಥಿ ಹಾಕಲು ಸಾಧ್ಯವಾಗದವರು ಕಾಂಗ್ರೆಸ್ ವಿರುದ್ಧ ಸ್ಪರ್ಧೆ ಮಾಡಲಿಕ್ಕಿದೆಯೇ. ಅಲ್ಲಿ ಕಾಂಗ್ರೆಸ್ ಗೆಲುವು ಶತಸ್ಸಿದ್ದ ಎಂದು ಬಿ.ಕೆ ಹರಿಪ್ರಸಾದ್ ಭವಿಷ್ಯ ನುಡಿದರು.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm