ಬ್ರೇಕಿಂಗ್ ನ್ಯೂಸ್
15-10-20 04:13 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 15: ಬಿಜೆಪಿಯವರು ಯಡಿಯೂರಪ್ಪರನ್ನು ಶರಶಯ್ಯೆಯಲ್ಲಿ ಮಲಗಿಸಿದ್ದಾರೆ. ಯಡಿಯೂರಪ್ಪ ಭೀಷ್ಮಾಚಾರ್ಯರಂತಾಗಿದ್ದಾರೆ. ಭೀಷ್ಮರ ರೀತಿ ಇಚ್ಛಾಮರಣ ಅವರಿಗೆ ಇರುತ್ತೆ; ಯಾವತ್ತು ಬೇಕಾದರೂ ಅಧಿಕಾರದಿಂದ ಹೋಗಬಹುದು. ಚುನಾವಣೆ ಮುಗಿದ ಬಳಿಕ ಅವರು ಅಧಿಕಾರದಿಂದ ಹೋಗುತ್ತಾರೆ...

ಹೀಗೆಂದು ಛೇಡಿಸಿದ್ದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್. ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಬಿ.ಕೆ. ಹರಿಪ್ರಸಾದ್, ಶಿರಾ ಉಪಚುನಾವಣೆ ವಿಚಾರದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಶಿರಾದಲ್ಲಿ ಭಾರತೀಯ ಜನತಾ ಪಾರ್ಟಿಗೆ ಅಭ್ಯರ್ಥಿಯೇ ಇರಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಯಾಗಲು ಅರ್ಜಿ ಸಲ್ಲಿಸಿದವರನ್ನು ಬಿಜೆಪಿ ಕರೆದುಕೊಂಡು ಹೋಗಿದ್ದಾರೆ. ಅಭ್ಯರ್ಥಿ ಹಾಕಲು ಸಾಧ್ಯವಾಗದವರು ಕಾಂಗ್ರೆಸ್ ವಿರುದ್ಧ ಸ್ಪರ್ಧೆ ಮಾಡಲಿಕ್ಕಿದೆಯೇ. ಅಲ್ಲಿ ಕಾಂಗ್ರೆಸ್ ಗೆಲುವು ಶತಸ್ಸಿದ್ದ ಎಂದು ಬಿ.ಕೆ ಹರಿಪ್ರಸಾದ್ ಭವಿಷ್ಯ ನುಡಿದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am