ಬ್ರೇಕಿಂಗ್ ನ್ಯೂಸ್
15-10-20 04:13 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 15: ಬಿಜೆಪಿಯವರು ಯಡಿಯೂರಪ್ಪರನ್ನು ಶರಶಯ್ಯೆಯಲ್ಲಿ ಮಲಗಿಸಿದ್ದಾರೆ. ಯಡಿಯೂರಪ್ಪ ಭೀಷ್ಮಾಚಾರ್ಯರಂತಾಗಿದ್ದಾರೆ. ಭೀಷ್ಮರ ರೀತಿ ಇಚ್ಛಾಮರಣ ಅವರಿಗೆ ಇರುತ್ತೆ; ಯಾವತ್ತು ಬೇಕಾದರೂ ಅಧಿಕಾರದಿಂದ ಹೋಗಬಹುದು. ಚುನಾವಣೆ ಮುಗಿದ ಬಳಿಕ ಅವರು ಅಧಿಕಾರದಿಂದ ಹೋಗುತ್ತಾರೆ...

ಹೀಗೆಂದು ಛೇಡಿಸಿದ್ದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್. ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಬಿ.ಕೆ. ಹರಿಪ್ರಸಾದ್, ಶಿರಾ ಉಪಚುನಾವಣೆ ವಿಚಾರದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಶಿರಾದಲ್ಲಿ ಭಾರತೀಯ ಜನತಾ ಪಾರ್ಟಿಗೆ ಅಭ್ಯರ್ಥಿಯೇ ಇರಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಯಾಗಲು ಅರ್ಜಿ ಸಲ್ಲಿಸಿದವರನ್ನು ಬಿಜೆಪಿ ಕರೆದುಕೊಂಡು ಹೋಗಿದ್ದಾರೆ. ಅಭ್ಯರ್ಥಿ ಹಾಕಲು ಸಾಧ್ಯವಾಗದವರು ಕಾಂಗ್ರೆಸ್ ವಿರುದ್ಧ ಸ್ಪರ್ಧೆ ಮಾಡಲಿಕ್ಕಿದೆಯೇ. ಅಲ್ಲಿ ಕಾಂಗ್ರೆಸ್ ಗೆಲುವು ಶತಸ್ಸಿದ್ದ ಎಂದು ಬಿ.ಕೆ ಹರಿಪ್ರಸಾದ್ ಭವಿಷ್ಯ ನುಡಿದರು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm