ಬ್ರೇಕಿಂಗ್ ನ್ಯೂಸ್
21-12-22 11:42 am Mangalore Correspondent ಕರಾವಳಿ
ಉಳ್ಳಾಲ, ಡಿ.21: 13 ಅಂತಸ್ತಿನ ಅಪಾರ್ಟ್ ಮೆಂಟ್ ಒಂದರ ಫ್ಲ್ಯಾಟ್ ನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿನಿಯರು ಬಿಸಿ ಇಸ್ತ್ರಿ ಪೆಟ್ಟಿಗೆಯನ್ನ ಹಾಸಿಗೆ ಮೇಲಿಟ್ಟು ತೆರಳಿದ್ದರಿಂದ ಹಾಸಿಗೆಗೆ ಬೆಂಕಿ ಹರಡಿದ್ದು ಅಪಾರ್ಟ್ ಮೆಂಟ್ ಮ್ಯಾನೇಜರ್ ಸಮಯ ಪ್ರಜ್ಞೆಯಿಂದ ಅಗ್ನಿ ಅನಾಹುತ ತಪ್ಪಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ದೇರಳಕಟ್ಟೆಯ ಕ್ಷೇಮ ಆಸ್ಪತ್ರೆ ಬಳಿಯಿರುವ ಪ್ಲಾಮಾ ನೆಸ್ಟ್ ಅಪಾರ್ಟ್ ಮೆಂಟಿನ ಫ್ಲ್ಯಾಟ್ ಸಂಖ್ಯೆ 202 ರಲ್ಲಿ ಅಗ್ನಿ ಅನಾಹುತ ನಡೆದಿದೆ. ಫ್ಲ್ಯಾಟ್ ನಲ್ಲಿ ತಂಗಿದ್ದ ದಂತ ವೈದ್ಯಕೀಯ ಕಲಿಯುವ ಇಬ್ಬರು ವಿದ್ಯಾರ್ಥಿನಿಯರು ನಿನ್ನೆ ಬೆಳಗ್ಗೆ ಕಾಲೇಜಿನಲ್ಲಿ ಕಾರ್ಯಾಗಾರ ಇದೆಯೆಂದು ಎಂದಿಗಿಂತ ಬೇಗನೆ ತೆರಳಿದ್ದರು. ಕಾಲೇಜಿಗೆ ತೆರಳುವ ತರಾತುರಿಯಲ್ಲಿ ವಿದ್ಯಾರ್ಥಿನಿಯರು ಬಟ್ಟೆಗಳಿಗೆ ಇಸ್ತ್ರಿ ಹಾಕಿ ಸ್ವಿಚ್ ಆಫ್ ಮಾಡದೆ, ಬಿಸಿ ಇಸ್ತ್ರಿ ಪೆಟ್ಟಿಗೆಯನ್ನ ಹಾಸಿಗೆ ಮೇಲಿಟ್ಟು ತೆರಳಿದ್ದಾರೆ.
ಬೆಳಗ್ಗಿನಿಂದ ಅಪಾರ್ಟ್ ಮೆಂಟ್ ನಿಂದ ಹೊಗೆಯ ವಾಸನೆ ಬರುತ್ತಿರುವುದನ್ನ ಅಲ್ಲಿನ ಮ್ಯಾನೇಜರ್ ಆಗಿರುವ ಕುತ್ತಾರು ನಿವಾಸಿ ಮಹಮ್ಮದ್ ಶಾಹಿದ್ ಶಫೀಕ್ ಗ್ರಹಿಸಿ ಕಟ್ಟಡದಲ್ಲಿ ಶೋಧ ನಡೆಸಿದ್ದಾರೆ.


ಕೆಲ ಹೊತ್ತಿನ ನಂತರ 202 ಫ್ಲ್ಯಾಟ್ ಒಳಗಿಂದ ಹೊಗೆ ಬರುತ್ತಿರುವುದು ತಿಳಿದಿದೆ. ತಕ್ಷಣ ವಿದ್ಯಾರ್ಥಿನಿಯರನ್ನ ಸ್ಥಳಕ್ಕೆ ಕರೆಸಿ ಬೀಗ ತೆರೆದು ಒಳ ನುಗ್ಗಿದಾಗ ಹಾಸಿಗೆ ಹೊತ್ತಿ ಉರಿಯುತ್ತಿರುವುದನ್ನ ಕಂಡಿದ್ದಾರೆ. ಶಫೀಕ್ ಅವರು ವಾಚ್ಮೆನ್ ಲೋಕೇಶ್ ಸಹಕಾರದಿಂದ ಫ್ಲ್ಯಾಟ್ ಬಾಲ್ಕನಿಯಿಂದ ಬೆಂಕಿ ಆವರಿಸಿದ್ದ ಹಾಸಿಗೆಯನ್ನ ಕಟ್ಟಡದ ಕೆಳಕ್ಕೆ ಎಸೆದಿದ್ದಾರೆ. ಶಫೀಕ್ ಅವರ ಸಮಯ ಪ್ರಜ್ಞೆಯಿಂದ ಕಟ್ಟಡದಲ್ಲಿದ್ದ 100ಕ್ಕೂ ಹೆಚ್ಚು ನಿವಾಸಿಗಳು ಅಪಾಯದಿಂದ ಪಾರಾಗಿದ್ದಾರೆ.
Mangalore Apartment in Derlakatte catches fire after students leave the iron plugged on. A big incident has been averted after the timely presence of Flat Manager.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 04:22 pm
HK News Desk
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
11-02-26 03:45 pm
Mangalore Correspondent
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am