ಬ್ರೇಕಿಂಗ್ ನ್ಯೂಸ್
15-10-20 08:10 pm Udupi Reporter ಕರಾವಳಿ
ಉಡುಪಿ, ಅಕ್ಟೋಬರ್ 15: ಕೋವಿಡ್ ಸಂಕಷ್ಟದ ಸಮಯದಲ್ಲಿ ಕಟ್ಟಡ ಕಾರ್ಮಿಕರಿಗೆ ನೆರವಾಗಲೆಂದು ರಾಜ್ಯ ಕಾರ್ಮಿಕ ಇಲಾಖೆ ಬಿಡುಗಡೆಗೊಳಿಸಿದ್ದ 45 ಲಕ್ಷ ರೂಪಾಯಿ ಮೌಲ್ಯದ ಐದು ಸಾವಿರ ಆಹಾರ ಕಿಟ್ ಗಳನ್ನು ಫಲಾನುಭವಿಗಳಿಗೆ ವಿತರಿಸದೆ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಕಾರ್ಕಳ ಪುರಸಭೆ ಸದಸ್ಯೆ ಶುಭದಾ ರಾವ್, ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದು ಬೆಂಗಳೂರಿಗೆ ತೆರಳಿ ತನಿಖೆ ನಡೆಸುವಂತೆ ಕೋರಿದ್ದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕಾರ್ಕಳ ತಾಲೂಕಿನ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ನೀಡಲು ಇಲಾಖೆಯಿಂದ ಹಣ ಮಂಜೂರು ಆಗಿತ್ತು. ಆದರೆ, ಆಹಾರ ಕಿಟ್ ಫಲಾನುಭವಿಗಳಿಗೆ ತಲುಪಿಲ್ಲ ಎನ್ನಲಾಗುತ್ತಿದೆ. ಇಲಾಖೆಯಿಂದ ಯಾರೊಬ್ಬರೂ ಆಹಾರ ಕಿಟ್ ಪಡೆದಿರುವ ಬಗ್ಗೆ ದಾಖಲೆಗಳಿಲ್ಲ. ಹೀಗಿದ್ದರೂ ಕಾರ್ಕಳ ಶಾಸಕರು ಬೋಗಸ್ ಪಟ್ಟಿ ತಯಾರಿಸಿ, ಸರಕಾರಕ್ಕೆ ನೀಡಿದ್ದಾರೆ. ಇದಕ್ಕಾಗಿ ಆಹಾರ ಕಿಟ್ ನೀಡಲು ಏಜನ್ಸಿ ಪಡೆದಿದ್ದ ಕಂಪೆನಿಯಿಂದ ಬೃಹತ್ ಮೊತ್ತದ ಹಣ ಕಾರ್ಕಳ ಶಾಸಕರ ಆಪ್ತರಿಗೆ ಸಂದಾಯವಾಗಿದೆ. ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಶುಭದಾ ರಾವ್ ದೂರಿನಲ್ಲಿ ತಿಳಿಸಿದ್ದಾರೆ.
In connection to Fraud in Distribution of government food kits, a case has been filed against Karkala MLA Sunil Kumar to Lokayukta.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm