ಬ್ರೇಕಿಂಗ್ ನ್ಯೂಸ್
15-10-20 08:10 pm Udupi Reporter ಕರಾವಳಿ
ಉಡುಪಿ, ಅಕ್ಟೋಬರ್ 15: ಕೋವಿಡ್ ಸಂಕಷ್ಟದ ಸಮಯದಲ್ಲಿ ಕಟ್ಟಡ ಕಾರ್ಮಿಕರಿಗೆ ನೆರವಾಗಲೆಂದು ರಾಜ್ಯ ಕಾರ್ಮಿಕ ಇಲಾಖೆ ಬಿಡುಗಡೆಗೊಳಿಸಿದ್ದ 45 ಲಕ್ಷ ರೂಪಾಯಿ ಮೌಲ್ಯದ ಐದು ಸಾವಿರ ಆಹಾರ ಕಿಟ್ ಗಳನ್ನು ಫಲಾನುಭವಿಗಳಿಗೆ ವಿತರಿಸದೆ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಕಾರ್ಕಳ ಪುರಸಭೆ ಸದಸ್ಯೆ ಶುಭದಾ ರಾವ್, ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದು ಬೆಂಗಳೂರಿಗೆ ತೆರಳಿ ತನಿಖೆ ನಡೆಸುವಂತೆ ಕೋರಿದ್ದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕಾರ್ಕಳ ತಾಲೂಕಿನ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ನೀಡಲು ಇಲಾಖೆಯಿಂದ ಹಣ ಮಂಜೂರು ಆಗಿತ್ತು. ಆದರೆ, ಆಹಾರ ಕಿಟ್ ಫಲಾನುಭವಿಗಳಿಗೆ ತಲುಪಿಲ್ಲ ಎನ್ನಲಾಗುತ್ತಿದೆ. ಇಲಾಖೆಯಿಂದ ಯಾರೊಬ್ಬರೂ ಆಹಾರ ಕಿಟ್ ಪಡೆದಿರುವ ಬಗ್ಗೆ ದಾಖಲೆಗಳಿಲ್ಲ. ಹೀಗಿದ್ದರೂ ಕಾರ್ಕಳ ಶಾಸಕರು ಬೋಗಸ್ ಪಟ್ಟಿ ತಯಾರಿಸಿ, ಸರಕಾರಕ್ಕೆ ನೀಡಿದ್ದಾರೆ. ಇದಕ್ಕಾಗಿ ಆಹಾರ ಕಿಟ್ ನೀಡಲು ಏಜನ್ಸಿ ಪಡೆದಿದ್ದ ಕಂಪೆನಿಯಿಂದ ಬೃಹತ್ ಮೊತ್ತದ ಹಣ ಕಾರ್ಕಳ ಶಾಸಕರ ಆಪ್ತರಿಗೆ ಸಂದಾಯವಾಗಿದೆ. ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಶುಭದಾ ರಾವ್ ದೂರಿನಲ್ಲಿ ತಿಳಿಸಿದ್ದಾರೆ.
In connection to Fraud in Distribution of government food kits, a case has been filed against Karkala MLA Sunil Kumar to Lokayukta.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm