ಬ್ರೇಕಿಂಗ್ ನ್ಯೂಸ್
15-10-20 08:10 pm Udupi Reporter ಕರಾವಳಿ
ಉಡುಪಿ, ಅಕ್ಟೋಬರ್ 15: ಕೋವಿಡ್ ಸಂಕಷ್ಟದ ಸಮಯದಲ್ಲಿ ಕಟ್ಟಡ ಕಾರ್ಮಿಕರಿಗೆ ನೆರವಾಗಲೆಂದು ರಾಜ್ಯ ಕಾರ್ಮಿಕ ಇಲಾಖೆ ಬಿಡುಗಡೆಗೊಳಿಸಿದ್ದ 45 ಲಕ್ಷ ರೂಪಾಯಿ ಮೌಲ್ಯದ ಐದು ಸಾವಿರ ಆಹಾರ ಕಿಟ್ ಗಳನ್ನು ಫಲಾನುಭವಿಗಳಿಗೆ ವಿತರಿಸದೆ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಕಾರ್ಕಳ ಪುರಸಭೆ ಸದಸ್ಯೆ ಶುಭದಾ ರಾವ್, ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದು ಬೆಂಗಳೂರಿಗೆ ತೆರಳಿ ತನಿಖೆ ನಡೆಸುವಂತೆ ಕೋರಿದ್ದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕಾರ್ಕಳ ತಾಲೂಕಿನ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ನೀಡಲು ಇಲಾಖೆಯಿಂದ ಹಣ ಮಂಜೂರು ಆಗಿತ್ತು. ಆದರೆ, ಆಹಾರ ಕಿಟ್ ಫಲಾನುಭವಿಗಳಿಗೆ ತಲುಪಿಲ್ಲ ಎನ್ನಲಾಗುತ್ತಿದೆ. ಇಲಾಖೆಯಿಂದ ಯಾರೊಬ್ಬರೂ ಆಹಾರ ಕಿಟ್ ಪಡೆದಿರುವ ಬಗ್ಗೆ ದಾಖಲೆಗಳಿಲ್ಲ. ಹೀಗಿದ್ದರೂ ಕಾರ್ಕಳ ಶಾಸಕರು ಬೋಗಸ್ ಪಟ್ಟಿ ತಯಾರಿಸಿ, ಸರಕಾರಕ್ಕೆ ನೀಡಿದ್ದಾರೆ. ಇದಕ್ಕಾಗಿ ಆಹಾರ ಕಿಟ್ ನೀಡಲು ಏಜನ್ಸಿ ಪಡೆದಿದ್ದ ಕಂಪೆನಿಯಿಂದ ಬೃಹತ್ ಮೊತ್ತದ ಹಣ ಕಾರ್ಕಳ ಶಾಸಕರ ಆಪ್ತರಿಗೆ ಸಂದಾಯವಾಗಿದೆ. ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಶುಭದಾ ರಾವ್ ದೂರಿನಲ್ಲಿ ತಿಳಿಸಿದ್ದಾರೆ.
In connection to Fraud in Distribution of government food kits, a case has been filed against Karkala MLA Sunil Kumar to Lokayukta.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am