ಬ್ರೇಕಿಂಗ್ ನ್ಯೂಸ್
21-12-22 05:56 pm Mangalore Correspondent ಕರಾವಳಿ
ಮಂಗಳೂರು, ಡಿ.21 : ಕಟೀಲು ಬಳಿಯ ಪೆರ್ಮುದೆಯ ಹುಣ್ಸೆಕಟ್ಟೆ ಎಂಬಲ್ಲಿ ಜೆರೋಮ್ ಸಿಕ್ವೇರಾ ಎಂಬವರ ಮನೆಗೆ ನಿನ್ನೆ ರಾತ್ರಿ ಎರಡು ಚಿರತೆಗಳು ಆಗಮಿಸಿದ್ದು ನಾಯಿಯನ್ನು ಅಟ್ಟಿಸಿಕೊಂಡು ಹೋಗಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಪೆರ್ಮುದೆಯಿಂದ ಹುಣ್ಸೆಕಟ್ಟೆ ದಾರಿಯಲ್ಲಿ ಶಿಬರೂರಿಗೆ ತೆರಳುವ ರಸ್ತೆ ಪಕ್ಕದಲ್ಲಿ ಮನೆ ಹೊಂದಿರುವ ಜೆರೋಂ ಸಿಕ್ವೇರಾ ಮನೆಯ ಅಂಗಳಕ್ಕೆ ಮಂಗಳವಾರ ರಾತ್ರಿ ಒಂದು ಗಂಟೆಯ ಸುಮಾರಿಗೆ ಎರಡು ಚಿರತೆಗಳು ಬಂದಿದ್ದವು. ರಾತ್ರಿ ಹೊತ್ತು ನಾಯಿ ಜೋರಾಗಿ ಬೊಗಳಿರುವುದರಿಂದ ಬುಧವಾರ ಬೆಳಗ್ಗೆ ಮನೆಯ ಸಿಸಿ ಕೆಮರಾವನ್ನು ಪರಿಶೀಲಿಸಿದಾಗ ಎರಡು ಚಿರತೆಗಳು ಏಕಕಾಲಕ್ಕೆ ಮನೆಯ ಅಂಗಳದಲ್ಲಿ ನಡೆದಾಡಿರುವುದು ಗಮನಕ್ಕೆ ಬಂದಿದೆ. ಎರಡು ಮೂರು ವರ್ಷಗಳ ಹಿಂದೆ ಇದೇ ಹುಣ್ಸೆಕಟ್ಟೆ ಬೇಡಪದವು ಪರಿಸರದಲ್ಲಿ ಚಿರತೆಗಳನ್ನು ಕಂಡವರಿದ್ದಾರೆ. ಆದರೆ ಜೆರೋಂ ಸಿಕ್ವೇರಾ ಅವರು ಸಿಸಿ ಕೆಮರಾ ಹಾಕಿ ನಾಲ್ಕು ತಿಂಗಳಷ್ಟೇ ಆಗಿದೆ. ನಿನ್ನೆಯಷ್ಟೇ ಮೊದಲ ಬಾರಿಗೆ ಕೆಮರಾದಲ್ಲಿ ಚಿರತೆಯ ನೋಟ ದಾಖಲಾಗಿರುವುದರಿಂದ ಚಿರತೆ ಬಂದಿರುವುದು ಖಚಿತವಾಗಿದೆ. ಅದೂ ಒಂದಲ್ಲ, ಎರಡು ಚಿರತೆಗಳಿದ್ದವು ಎಂದು ಕೃಷಿಕ ಜೆರೊಂ ಸಿಕ್ವೇರ ತಿಳಿಸಿದ್ದಾರೆ.


ಕಳೆದ ವರ್ಷ ಎಕ್ಕಾರು ಪರಿಸರದಲ್ಲಿ ಚಿರತೆಯ ಓಡಾಟ, ದನವನ್ನು ತಿಂದಿರುವುದು ಸುದ್ದಿಯಾಗಿತ್ತು ಇದೀಗ ಪಕ್ಕದ ಪೆರ್ಮುದೆ ಪರಿಸರದಲ್ಲಿ ಚಿರತೆಗಳು ಭಯದ ವಾತಾವರಣ ಸೃಷ್ಟಿಸಿವೆ.
Leopards spotted at Permude in Mangalore to attack dogs, watch video.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm