ಬ್ರೇಕಿಂಗ್ ನ್ಯೂಸ್
21-12-22 05:56 pm Mangalore Correspondent ಕರಾವಳಿ
ಮಂಗಳೂರು, ಡಿ.21 : ಕಟೀಲು ಬಳಿಯ ಪೆರ್ಮುದೆಯ ಹುಣ್ಸೆಕಟ್ಟೆ ಎಂಬಲ್ಲಿ ಜೆರೋಮ್ ಸಿಕ್ವೇರಾ ಎಂಬವರ ಮನೆಗೆ ನಿನ್ನೆ ರಾತ್ರಿ ಎರಡು ಚಿರತೆಗಳು ಆಗಮಿಸಿದ್ದು ನಾಯಿಯನ್ನು ಅಟ್ಟಿಸಿಕೊಂಡು ಹೋಗಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಪೆರ್ಮುದೆಯಿಂದ ಹುಣ್ಸೆಕಟ್ಟೆ ದಾರಿಯಲ್ಲಿ ಶಿಬರೂರಿಗೆ ತೆರಳುವ ರಸ್ತೆ ಪಕ್ಕದಲ್ಲಿ ಮನೆ ಹೊಂದಿರುವ ಜೆರೋಂ ಸಿಕ್ವೇರಾ ಮನೆಯ ಅಂಗಳಕ್ಕೆ ಮಂಗಳವಾರ ರಾತ್ರಿ ಒಂದು ಗಂಟೆಯ ಸುಮಾರಿಗೆ ಎರಡು ಚಿರತೆಗಳು ಬಂದಿದ್ದವು. ರಾತ್ರಿ ಹೊತ್ತು ನಾಯಿ ಜೋರಾಗಿ ಬೊಗಳಿರುವುದರಿಂದ ಬುಧವಾರ ಬೆಳಗ್ಗೆ ಮನೆಯ ಸಿಸಿ ಕೆಮರಾವನ್ನು ಪರಿಶೀಲಿಸಿದಾಗ ಎರಡು ಚಿರತೆಗಳು ಏಕಕಾಲಕ್ಕೆ ಮನೆಯ ಅಂಗಳದಲ್ಲಿ ನಡೆದಾಡಿರುವುದು ಗಮನಕ್ಕೆ ಬಂದಿದೆ. ಎರಡು ಮೂರು ವರ್ಷಗಳ ಹಿಂದೆ ಇದೇ ಹುಣ್ಸೆಕಟ್ಟೆ ಬೇಡಪದವು ಪರಿಸರದಲ್ಲಿ ಚಿರತೆಗಳನ್ನು ಕಂಡವರಿದ್ದಾರೆ. ಆದರೆ ಜೆರೋಂ ಸಿಕ್ವೇರಾ ಅವರು ಸಿಸಿ ಕೆಮರಾ ಹಾಕಿ ನಾಲ್ಕು ತಿಂಗಳಷ್ಟೇ ಆಗಿದೆ. ನಿನ್ನೆಯಷ್ಟೇ ಮೊದಲ ಬಾರಿಗೆ ಕೆಮರಾದಲ್ಲಿ ಚಿರತೆಯ ನೋಟ ದಾಖಲಾಗಿರುವುದರಿಂದ ಚಿರತೆ ಬಂದಿರುವುದು ಖಚಿತವಾಗಿದೆ. ಅದೂ ಒಂದಲ್ಲ, ಎರಡು ಚಿರತೆಗಳಿದ್ದವು ಎಂದು ಕೃಷಿಕ ಜೆರೊಂ ಸಿಕ್ವೇರ ತಿಳಿಸಿದ್ದಾರೆ.


ಕಳೆದ ವರ್ಷ ಎಕ್ಕಾರು ಪರಿಸರದಲ್ಲಿ ಚಿರತೆಯ ಓಡಾಟ, ದನವನ್ನು ತಿಂದಿರುವುದು ಸುದ್ದಿಯಾಗಿತ್ತು ಇದೀಗ ಪಕ್ಕದ ಪೆರ್ಮುದೆ ಪರಿಸರದಲ್ಲಿ ಚಿರತೆಗಳು ಭಯದ ವಾತಾವರಣ ಸೃಷ್ಟಿಸಿವೆ.
Leopards spotted at Permude in Mangalore to attack dogs, watch video.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm