ಬ್ರೇಕಿಂಗ್ ನ್ಯೂಸ್
21-12-22 05:56 pm Mangalore Correspondent ಕರಾವಳಿ
ಮಂಗಳೂರು, ಡಿ.21 : ಕಟೀಲು ಬಳಿಯ ಪೆರ್ಮುದೆಯ ಹುಣ್ಸೆಕಟ್ಟೆ ಎಂಬಲ್ಲಿ ಜೆರೋಮ್ ಸಿಕ್ವೇರಾ ಎಂಬವರ ಮನೆಗೆ ನಿನ್ನೆ ರಾತ್ರಿ ಎರಡು ಚಿರತೆಗಳು ಆಗಮಿಸಿದ್ದು ನಾಯಿಯನ್ನು ಅಟ್ಟಿಸಿಕೊಂಡು ಹೋಗಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಪೆರ್ಮುದೆಯಿಂದ ಹುಣ್ಸೆಕಟ್ಟೆ ದಾರಿಯಲ್ಲಿ ಶಿಬರೂರಿಗೆ ತೆರಳುವ ರಸ್ತೆ ಪಕ್ಕದಲ್ಲಿ ಮನೆ ಹೊಂದಿರುವ ಜೆರೋಂ ಸಿಕ್ವೇರಾ ಮನೆಯ ಅಂಗಳಕ್ಕೆ ಮಂಗಳವಾರ ರಾತ್ರಿ ಒಂದು ಗಂಟೆಯ ಸುಮಾರಿಗೆ ಎರಡು ಚಿರತೆಗಳು ಬಂದಿದ್ದವು. ರಾತ್ರಿ ಹೊತ್ತು ನಾಯಿ ಜೋರಾಗಿ ಬೊಗಳಿರುವುದರಿಂದ ಬುಧವಾರ ಬೆಳಗ್ಗೆ ಮನೆಯ ಸಿಸಿ ಕೆಮರಾವನ್ನು ಪರಿಶೀಲಿಸಿದಾಗ ಎರಡು ಚಿರತೆಗಳು ಏಕಕಾಲಕ್ಕೆ ಮನೆಯ ಅಂಗಳದಲ್ಲಿ ನಡೆದಾಡಿರುವುದು ಗಮನಕ್ಕೆ ಬಂದಿದೆ. ಎರಡು ಮೂರು ವರ್ಷಗಳ ಹಿಂದೆ ಇದೇ ಹುಣ್ಸೆಕಟ್ಟೆ ಬೇಡಪದವು ಪರಿಸರದಲ್ಲಿ ಚಿರತೆಗಳನ್ನು ಕಂಡವರಿದ್ದಾರೆ. ಆದರೆ ಜೆರೋಂ ಸಿಕ್ವೇರಾ ಅವರು ಸಿಸಿ ಕೆಮರಾ ಹಾಕಿ ನಾಲ್ಕು ತಿಂಗಳಷ್ಟೇ ಆಗಿದೆ. ನಿನ್ನೆಯಷ್ಟೇ ಮೊದಲ ಬಾರಿಗೆ ಕೆಮರಾದಲ್ಲಿ ಚಿರತೆಯ ನೋಟ ದಾಖಲಾಗಿರುವುದರಿಂದ ಚಿರತೆ ಬಂದಿರುವುದು ಖಚಿತವಾಗಿದೆ. ಅದೂ ಒಂದಲ್ಲ, ಎರಡು ಚಿರತೆಗಳಿದ್ದವು ಎಂದು ಕೃಷಿಕ ಜೆರೊಂ ಸಿಕ್ವೇರ ತಿಳಿಸಿದ್ದಾರೆ.


ಕಳೆದ ವರ್ಷ ಎಕ್ಕಾರು ಪರಿಸರದಲ್ಲಿ ಚಿರತೆಯ ಓಡಾಟ, ದನವನ್ನು ತಿಂದಿರುವುದು ಸುದ್ದಿಯಾಗಿತ್ತು ಇದೀಗ ಪಕ್ಕದ ಪೆರ್ಮುದೆ ಪರಿಸರದಲ್ಲಿ ಚಿರತೆಗಳು ಭಯದ ವಾತಾವರಣ ಸೃಷ್ಟಿಸಿವೆ.
Leopards spotted at Permude in Mangalore to attack dogs, watch video.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm