ಬ್ರೇಕಿಂಗ್ ನ್ಯೂಸ್
15-10-20 09:05 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ .15 : ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭಗೊಳ್ಳದಿರುವ ಬಗ್ಗೆ ಆಕ್ಷೇಪಗಳು ಎದ್ದಿರುವಾಗಲೇ ಏರ್ ಇಂಡಿಯಾದಿಂದ ದೇಶೀಯ ವಿಮಾನಗಳ ಹೆಚ್ಚಳಕ್ಕೆ ಚಿಂತನೆ ನಡೆದಿದೆ. ಅ.25ರಿಂದ ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ನಡೆಸಲು ಏರ್ ಇಂಡಿಯಾ ನಿರ್ಧರಿಸಿದೆ.
ಪರೀಕ್ಷಾರ್ಥ ಹಾರಾಟದ ಬಳಿಕ ಪ್ರಯಾಣಿಕರ ಲಭ್ಯತೆ ಆಧಾರದಲ್ಲಿ ಉಭಯ ನಗರಗಳ ಮಧ್ಯೆ ವಿಮಾನ ವೇಳಾಪಟ್ಟಿ ನಿಗದಿಗೊಳಿಸಲು ನಿರ್ಧರಿಸಲಾಗಿದೆ. ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ಏರ್ಪಡಿಸಲು ಸಂಸದ ಪ್ರತಾಪಸಿಂಹ ಮತ್ತು ಕೆಲವು ಉದ್ಯಮಿಗಳು ಇತ್ತೀಚೆಗೆ ಒತ್ತಾಯಿಸಿದ್ದರು.
ಮಾಹಿತಿ ಪ್ರಕಾರ, ನವರಾತ್ರಿ ಕಳೆದ ಕೂಡಲೇ ಈ ವಿಮಾನ ಸಂಚಾರ ಆರಂಭಿಸಲು ಚಿಂತನೆ ನಡೆದಿದೆ. ಬೆಳಗ್ಗೆ 6.50ಕ್ಕೆ ಎಂದಿನಂತೆ ಬೆಂಗಳೂರಿನಿಂದ ಮಂಗಳೂರು ಆಗಮಿಸುವ ವಿಮಾನ 7.55ಕ್ಕೆ ಮಂಗಳೂರಿನಿಂದ ಮೈಸೂರಿಗೆ ತೆರಳಲಿದ್ದು 8.50ಕ್ಕೆ ಅಲ್ಲಿ ತಲುಪಲಿದೆ. ಬಳಿಕ 9.20ಕ್ಕೆ ಮೈಸೂರಿನಿಂದ ಹೊರಟು 10.15ಕ್ಕೆ ಮಂಗಳೂರು ತಲುಪಲಿದೆ. ಆಬಳಿಕ ಮತ್ತೆ ಬೆಂಗಳೂರು ತೆರಳಲಿದೆ ಎಂದು ಮೂಲಗಳು ತಿಳಿಸಿವೆ.
Air India has planned to introduce flights between mangalore and Mysore from October 25th, 2020.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am