ಬ್ರೇಕಿಂಗ್ ನ್ಯೂಸ್
15-10-20 09:05 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ .15 : ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭಗೊಳ್ಳದಿರುವ ಬಗ್ಗೆ ಆಕ್ಷೇಪಗಳು ಎದ್ದಿರುವಾಗಲೇ ಏರ್ ಇಂಡಿಯಾದಿಂದ ದೇಶೀಯ ವಿಮಾನಗಳ ಹೆಚ್ಚಳಕ್ಕೆ ಚಿಂತನೆ ನಡೆದಿದೆ. ಅ.25ರಿಂದ ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ನಡೆಸಲು ಏರ್ ಇಂಡಿಯಾ ನಿರ್ಧರಿಸಿದೆ.
ಪರೀಕ್ಷಾರ್ಥ ಹಾರಾಟದ ಬಳಿಕ ಪ್ರಯಾಣಿಕರ ಲಭ್ಯತೆ ಆಧಾರದಲ್ಲಿ ಉಭಯ ನಗರಗಳ ಮಧ್ಯೆ ವಿಮಾನ ವೇಳಾಪಟ್ಟಿ ನಿಗದಿಗೊಳಿಸಲು ನಿರ್ಧರಿಸಲಾಗಿದೆ. ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ಏರ್ಪಡಿಸಲು ಸಂಸದ ಪ್ರತಾಪಸಿಂಹ ಮತ್ತು ಕೆಲವು ಉದ್ಯಮಿಗಳು ಇತ್ತೀಚೆಗೆ ಒತ್ತಾಯಿಸಿದ್ದರು.
ಮಾಹಿತಿ ಪ್ರಕಾರ, ನವರಾತ್ರಿ ಕಳೆದ ಕೂಡಲೇ ಈ ವಿಮಾನ ಸಂಚಾರ ಆರಂಭಿಸಲು ಚಿಂತನೆ ನಡೆದಿದೆ. ಬೆಳಗ್ಗೆ 6.50ಕ್ಕೆ ಎಂದಿನಂತೆ ಬೆಂಗಳೂರಿನಿಂದ ಮಂಗಳೂರು ಆಗಮಿಸುವ ವಿಮಾನ 7.55ಕ್ಕೆ ಮಂಗಳೂರಿನಿಂದ ಮೈಸೂರಿಗೆ ತೆರಳಲಿದ್ದು 8.50ಕ್ಕೆ ಅಲ್ಲಿ ತಲುಪಲಿದೆ. ಬಳಿಕ 9.20ಕ್ಕೆ ಮೈಸೂರಿನಿಂದ ಹೊರಟು 10.15ಕ್ಕೆ ಮಂಗಳೂರು ತಲುಪಲಿದೆ. ಆಬಳಿಕ ಮತ್ತೆ ಬೆಂಗಳೂರು ತೆರಳಲಿದೆ ಎಂದು ಮೂಲಗಳು ತಿಳಿಸಿವೆ.
Air India has planned to introduce flights between mangalore and Mysore from October 25th, 2020.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am