ಬ್ರೇಕಿಂಗ್ ನ್ಯೂಸ್
22-12-22 02:16 pm HK News Desk ಕರಾವಳಿ
ಬೆಳಗಾವಿ, ಡಿ.22: ಪಂಚಮಸಾಲಿ ಸಮುದಾಯಕ್ಕೆ 2ಎ ಮಿಸಲಾತಿ ಪ್ರಕಟಿಸದಿದ್ದರೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೆಲಕಚ್ಚಲಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸುದ್ದಿ ವಾಹಿನಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸಮುದಾಯದ ಸ್ವಾಮೀಜಿಗಳು ಸೇರಿ ಜನರು ಈ ಬಗ್ಗೆ ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮೀಸಲಾತಿ ಪ್ರಕಟಿಸುವ ವಿಶ್ವಾಸ ಇದೆ. ತಮ್ಮ ಮಾತನ್ನು ಉಳಿಸಿಕೊಳ್ಳದೇ ಇದ್ದರೆ ಅದರ ಪರಿಣಾಮ ಪಕ್ಷ ಎದುರಿಸಲಿದೆ. ಪಕ್ಷ ಮುಂದಿನ ಚುನಾವಣೆಯಲ್ಲಿ ಸೋಲುವ ಜೊತೆಗೆ ಪಕ್ಷದ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
ಸರ್ಕಾರ ಪಂಚಮಸಾಲಿ ಸಮುದಾಯಯಕ್ಕೆ 2ಎ ಮೀಸಲಾತಿ ಘೋಷಿಸದಿದ್ದರೆ ಮುಂದಿನ ನಡೆಯ ಬಗ್ಗೆ ಡಿ.22ರ ಸಂಜೆ ತಿಳಿಸಲಾಗುವುದು ಎಂದರು.
BJP legislator Basangouda Patil Yatnal has said that he has faith on the government towards announcing the 2A reservation for the Panchamasali community.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm