ಬ್ರೇಕಿಂಗ್ ನ್ಯೂಸ್
23-12-22 01:59 pm HK News Desk ಕರಾವಳಿ
ಮಂಗಳೂರು, ಡಿ.23: ಯಕ್ಷಗಾನ ನಡೆಯುತ್ತಿದ್ದಾಗಲೇ ರಂಗಸ್ಥಳದಲ್ಲಿ ಹಿರಿಯ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕಟೀಲಿನಲ್ಲಿ ನಡೆದಿದೆ. ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಗುರುವಾರ ರಾತ್ರಿ ಕಟೀಲಿನಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಕುಸಿದು ಬಿದ್ದು ಸಾವು ಕಂಡಿದ್ದಾರೆ.
ಕಟೀಲಿನ ಸರಸ್ವತೀ ಸದನದಲ್ಲಿ ಕಟೀಲು ದೇವಸ್ಥಾನದ ನಾಲ್ಕನೇ ಮೇಳದ ಯಕ್ಷಗಾನ ಬಯಲಾಟ ಗುರುವಾರ ರಾತ್ರಿ ನಡೆಯುತ್ತಿತ್ತು. ತ್ರಿಜನ್ಮ ಮೋಕ್ಷ ಪ್ರಸಂಗದಲ್ಲಿ ಗುರುವಪ್ಪ ಬಾಯಾರು ಅವರು ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗದಲ್ಲಿ ಶಿಶುಪಾಲನ ವಧೆ ನಡೆಯಬೇಕಿತ್ತು. ಕೃಷ್ಣ ಇನ್ನಿತರ ವೇಷಧಾರಿಗಳು ರಣರಂಗಕ್ಕೆ ರೆಡಿಯಾಗಿದ್ದರು. ಅಲ್ಲಿ ವರೆಗೂ ರಂಗಸ್ಥಳದಲ್ಲಿ ಬಿಸಿ ಎಬ್ಬಿಸಿದ್ದ ಗುರುವಪ್ಪ ಬಾಯಾರು ತನ್ನ ಮಾತು ಮುಗಿಸಿ ಬದಿಯಲ್ಲಿ ನಿಂತಿದ್ದರು.
ಅಷ್ಟರಲ್ಲಿಯೇ ಶಿಶುಪಾಲನ ಪಾತ್ರಧಾರಿ ಗುರುವಪ್ಪ ಬಾಯಾರು ರಂಗಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ನೋಡ ನೋಡುತ್ತಲೇ ಎತ್ತರದ ರಂಗಸ್ಥಳದಿಂದ ಕುಸಿದು ಹೊರಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಬದುಕುಳಿಯಲಿಲ್ಲ.
Guruvappa Bayaru (58), an artiste of Sri Durgaparameshwari Yakshagana troupe, breathed his last on Thursday December 22 night during the performance of Yakshagana play due to cardiac arrest.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm