ಬ್ರೇಕಿಂಗ್ ನ್ಯೂಸ್
23-12-22 01:59 pm HK News Desk ಕರಾವಳಿ
ಮಂಗಳೂರು, ಡಿ.23: ಯಕ್ಷಗಾನ ನಡೆಯುತ್ತಿದ್ದಾಗಲೇ ರಂಗಸ್ಥಳದಲ್ಲಿ ಹಿರಿಯ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕಟೀಲಿನಲ್ಲಿ ನಡೆದಿದೆ. ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಗುರುವಾರ ರಾತ್ರಿ ಕಟೀಲಿನಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಕುಸಿದು ಬಿದ್ದು ಸಾವು ಕಂಡಿದ್ದಾರೆ.
ಕಟೀಲಿನ ಸರಸ್ವತೀ ಸದನದಲ್ಲಿ ಕಟೀಲು ದೇವಸ್ಥಾನದ ನಾಲ್ಕನೇ ಮೇಳದ ಯಕ್ಷಗಾನ ಬಯಲಾಟ ಗುರುವಾರ ರಾತ್ರಿ ನಡೆಯುತ್ತಿತ್ತು. ತ್ರಿಜನ್ಮ ಮೋಕ್ಷ ಪ್ರಸಂಗದಲ್ಲಿ ಗುರುವಪ್ಪ ಬಾಯಾರು ಅವರು ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗದಲ್ಲಿ ಶಿಶುಪಾಲನ ವಧೆ ನಡೆಯಬೇಕಿತ್ತು. ಕೃಷ್ಣ ಇನ್ನಿತರ ವೇಷಧಾರಿಗಳು ರಣರಂಗಕ್ಕೆ ರೆಡಿಯಾಗಿದ್ದರು. ಅಲ್ಲಿ ವರೆಗೂ ರಂಗಸ್ಥಳದಲ್ಲಿ ಬಿಸಿ ಎಬ್ಬಿಸಿದ್ದ ಗುರುವಪ್ಪ ಬಾಯಾರು ತನ್ನ ಮಾತು ಮುಗಿಸಿ ಬದಿಯಲ್ಲಿ ನಿಂತಿದ್ದರು.
ಅಷ್ಟರಲ್ಲಿಯೇ ಶಿಶುಪಾಲನ ಪಾತ್ರಧಾರಿ ಗುರುವಪ್ಪ ಬಾಯಾರು ರಂಗಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ನೋಡ ನೋಡುತ್ತಲೇ ಎತ್ತರದ ರಂಗಸ್ಥಳದಿಂದ ಕುಸಿದು ಹೊರಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಬದುಕುಳಿಯಲಿಲ್ಲ.
Guruvappa Bayaru (58), an artiste of Sri Durgaparameshwari Yakshagana troupe, breathed his last on Thursday December 22 night during the performance of Yakshagana play due to cardiac arrest.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm