ಬ್ರೇಕಿಂಗ್ ನ್ಯೂಸ್
23-12-22 01:59 pm HK News Desk ಕರಾವಳಿ
ಮಂಗಳೂರು, ಡಿ.23: ಯಕ್ಷಗಾನ ನಡೆಯುತ್ತಿದ್ದಾಗಲೇ ರಂಗಸ್ಥಳದಲ್ಲಿ ಹಿರಿಯ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕಟೀಲಿನಲ್ಲಿ ನಡೆದಿದೆ. ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಗುರುವಾರ ರಾತ್ರಿ ಕಟೀಲಿನಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಕುಸಿದು ಬಿದ್ದು ಸಾವು ಕಂಡಿದ್ದಾರೆ.
ಕಟೀಲಿನ ಸರಸ್ವತೀ ಸದನದಲ್ಲಿ ಕಟೀಲು ದೇವಸ್ಥಾನದ ನಾಲ್ಕನೇ ಮೇಳದ ಯಕ್ಷಗಾನ ಬಯಲಾಟ ಗುರುವಾರ ರಾತ್ರಿ ನಡೆಯುತ್ತಿತ್ತು. ತ್ರಿಜನ್ಮ ಮೋಕ್ಷ ಪ್ರಸಂಗದಲ್ಲಿ ಗುರುವಪ್ಪ ಬಾಯಾರು ಅವರು ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗದಲ್ಲಿ ಶಿಶುಪಾಲನ ವಧೆ ನಡೆಯಬೇಕಿತ್ತು. ಕೃಷ್ಣ ಇನ್ನಿತರ ವೇಷಧಾರಿಗಳು ರಣರಂಗಕ್ಕೆ ರೆಡಿಯಾಗಿದ್ದರು. ಅಲ್ಲಿ ವರೆಗೂ ರಂಗಸ್ಥಳದಲ್ಲಿ ಬಿಸಿ ಎಬ್ಬಿಸಿದ್ದ ಗುರುವಪ್ಪ ಬಾಯಾರು ತನ್ನ ಮಾತು ಮುಗಿಸಿ ಬದಿಯಲ್ಲಿ ನಿಂತಿದ್ದರು.
ಅಷ್ಟರಲ್ಲಿಯೇ ಶಿಶುಪಾಲನ ಪಾತ್ರಧಾರಿ ಗುರುವಪ್ಪ ಬಾಯಾರು ರಂಗಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ನೋಡ ನೋಡುತ್ತಲೇ ಎತ್ತರದ ರಂಗಸ್ಥಳದಿಂದ ಕುಸಿದು ಹೊರಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಬದುಕುಳಿಯಲಿಲ್ಲ.
Guruvappa Bayaru (58), an artiste of Sri Durgaparameshwari Yakshagana troupe, breathed his last on Thursday December 22 night during the performance of Yakshagana play due to cardiac arrest.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm