ಬ್ರೇಕಿಂಗ್ ನ್ಯೂಸ್
24-12-22 11:18 am Mangalore Correspondent ಕರಾವಳಿ
ಉಳ್ಳಾಲ, ಡಿ.24: ಸ್ಕೂಟರ್ ಗೆ ಡಿಕ್ಕಿ ಹೊಡೆದು ಪರಾರಿಯಾಗುತ್ತಿದ್ದ ಕಾರನ್ನು ತಡೆದ ಸಾರ್ವಜನಿಕರು ಆರೋಪಿ ಚಾಲಕನನ್ನು ಪೊಲೀಸರಿಗೊಪ್ಪಿಸಿದ ಘಟನೆ ಶುಕ್ರವಾರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದಲ್ಲಿ ನಡೆದಿದೆ.
ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್ ಮುಬಾರಿಷ್ ಎ.ಕೆ ಎಂಬಾತನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಹಮ್ಮದ್ ಮುಬಾರಿಷ್ ಶುಕ್ರವಾರ ಸಂಜೆ ಕಾರಿನಲ್ಲಿ ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ ಧಾವಿಸುತ್ತಿದ್ದ ಎನ್ನಲಾಗಿದ್ದು ರಾ.ಹೆ. 66ರ ಕೋಟೆಕಾರು ಹೆದ್ದಾರಿಯಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಇರಾನ್ ಮೂಲದ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಸ್ಕೂಟರ್ ರಸ್ತೆಗಪ್ಪಳಿಸಿದ್ದು ಮಹಿಳಾ ಸವಾರೆ ಸೆಟಿದ್ಹೆ ಬಾಷಾಂಗ್(28) ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಸಹ ಸವಾರ ಅಲಿಯಸ್ಗರ್ ರಹಿಮಾನ್ ಡೌಸ್ಟ್(30) ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.


ಇರಾನ್ ಮೂಲದ ಸೆಟಿದ್ಹೆ ಬಾಷಾಂಗ್ ಮತ್ತು ಅಲಿಯಸ್ಗರ್ ರಹಿಮಾನ್ ಮಂಗಳೂರು ವಿವಿಯಲ್ಲಿ ಉನ್ನತ ವ್ಯಾಸಂಗಕ್ಕೆ ಬಂದಿದ್ದು ದೇರಳಕಟ್ಟೆಯ ಲಾಡ್ಜ್ ನಲ್ಲಿ ತಂಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಚಾಲಕ ಮುಬಾರಿಷ್ ಕಾರು ಡಿಕ್ಕಿ ಹೊಡೆದ ಬಳಿಕ ಕಾರಿನಲ್ಲಿದ್ದ ಯುವತಿಯನ್ನು ತಲಪಾಡಿಯಲ್ಲಿ ಇಳಿಸಿ ಕಾರನ್ನು ದೇವಿಪುರದ ಒಳ ರಸ್ತೆಯಿಂದ ಓಡಿಸಿ ಪರಾರಿಗೆ ಯತ್ನಿಸಿದ್ದು ಆತನನ್ನ ಬೆನ್ನಟ್ಟಿದ ಸಾರ್ವಜನಿಕರು ದೇವಿಪುರ ಮಂಡೆ ಕಟ್ಟ ಎಂಬಲ್ಲಿ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
Ullal accident, hit and run Car rams over bike, Irani students injured in Mangalore
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm