ಬ್ರೇಕಿಂಗ್ ನ್ಯೂಸ್
25-12-22 08:00 pm Mangalore Correspondent ಕರಾವಳಿ
ಮಂಗಳೂರು, ಡಿ.25 : ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಪೊಲೀಸರು ಪ್ರತ್ಯಕ್ಷದರ್ಶಿಗಳ ಹೇಳಿಕೆ, ಮಾಹಿತಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದಷ್ಟು ಬೇಗ ಆರೋಪಿಗಳ ಬಂಧನ ಆಗಲಿದೆ. ವಿಚಾರಣೆ ಬಳಿಕ ಕೃತ್ಯದ ಹಿನ್ನೆಲೆ, ಸತ್ಯಾಸತ್ಯತೆ ತಿಳಿದು ಬರಲಿದೆ ಎಂದಿದ್ದಾರೆ.
ಮೂಡುಬಿದ್ರೆಗೆ ತೆರಳುವ ಹಾದಿಯಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ, ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಹತ್ಯೆ ಘಟನೆ ಹಿನ್ನೆಲೆಯಲ್ಲಿ ಯಾರು ಕೂಡ ಊಹಾಪೋಹಕ್ಕೆ ಅವಕಾಶ ನೀಡಬೇಡಿ. ಜನರು ಶಾಂತಿ ಕಾಪಾಡಲು ಆದ್ಯತೆ ಕೊಡಬೇಕಿದೆ. ಪ್ರಕರಣದಲ್ಲಿ ತನಿಖೆಯ ಹೊಣೆಯನ್ನು ಪೊಲೀಸರಿಗೆ ಬಿಟ್ಟು ಬಿಡಿ, ಮುಕ್ತ ತನಿಖೆ ನಡೆಸಿ ಯಾರೇ ಆರೋಪಿಗಳಿದ್ದರೂ, ಅವರನ್ನು ಬಂಧಿಸುವ ಕೆಲಸ ಮಾಡುತ್ತಾರೆ ಎಂದು ಹೇಳಿದರು.
ಒಂದು ಘಟನೆಗೆ ಇನ್ನೇನೋ ಮಾಡಲು ಹೋಗಬೇಡಿ !
ನೈತಿಕ ಪೊಲೀಸ್ ವಿಚಾರದಲ್ಲಿ ಈ ಹಿಂದೆ ತಾವು ನೀಡಿದ್ದ ಕ್ರಿಯೆಗೆ ಪ್ರತಿಕ್ರಿಯೆ ಎಂಬ ಹೇಳಿಕೆಯೇ ಅಹಿತಕರ ಘಟನೆಗಳಿಗೆ ಕಾರಣ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ, ಯಾರೇ ಆಗಲಿ, ಹಿಂಸೆಗೆ ಆಸ್ಪದ ಕೊಟ್ಟಲ್ಲಿ ಅದನ್ನು ಹತ್ತಿಕ್ಕುವ ಕೆಲಸವನ್ನು ಸಮಾಜ, ಸರಕಾರ ಮಾಡುತ್ತದೆ. ಹಿಂಸೆಗೆ ದಾರಿ ಮಾಡಿಕೊಡುವಂಥ ಯಾವುದೇ ಪ್ರಕ್ರಿಯೆಯನ್ನು ಹತ್ತಿಕ್ಕುವುದು ಸಮಾಜ ಮತ್ತು ಸರ್ಕಾರದ ಕರ್ತವ್ಯ. ಅದನ್ನು ನಿರಾಕರಣೆ ಮಾಡಲಾಗದು. ಯಾವುದೇ ಒಂದು ಘಟನೆಯಾದರೆ ಅದಕ್ಕೆ ಪ್ರತಿಯಾಗಿ ಇನ್ನೇನೊ ಮಾಡಲು ಹೋದರೆ ಆ ಘಟನೆಯ ನೈಜ ಕಾರಣ ಏನೆನ್ನುವುದು ತಪ್ಪಿ ಹೋಗುತ್ತದೆ. ಯಾವುದೇ ಘಟನೆಯಾದ್ರೂ ತನಿಖೆಯ ಹೊಣೆಯನ್ನು ಪೊಲೀಸರಿಗೆ ಬಿಟ್ಟುಬಿಡಿ. ಮುಕ್ತ, ನಿಷ್ಪಕ್ಷಪಾತ ತನಿಖೆ ಮಾಡಿ, ಘಟನೆಯ ನೈಜ ಕಾರಣವನ್ನು ಹೊರಗೆ ತರುತ್ತಾರೆ ಎಂದು ಹೇಳಿದರು.
"It's unfortunate that Jaleel has been murdered. The police will take suitable action. The probe is in progress. As per eye witnesses two people have murdered Jaleel. We have faith that they will be caught and will be interrogated to find the motive behind the murder," said chief minister Basavaraj Bommai here on Sunday, December 25,
28-09-25 12:39 pm
Bangalore Correspondent
ದಾವಣಗೆರೆಗೆ ಕಾಲಿಟ್ಟ 'ಐ ಲವ್ ಮೊಹಮ್ಮದ್ʼ ಫ್ಲೆಕ್ಸ್...
27-09-25 02:40 pm
ಪಿಐಎಲ್ ಹಾಕಿದವರಿಗೆ ಸುಪ್ರೀಂ ಕೋರ್ಟ್ ಬೈದು ಕಳುಹಿಸಿ...
27-09-25 02:20 pm
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಭೈರಪ್ಪ ಪಂಚಭೂತಗಳಲ್ಲ...
26-09-25 07:39 pm
ಬಾನು ಮುಷ್ತಾಕ್ ಮನೆಯಲ್ಲಿ ಒಂದು ವಾರ ಉಳಿದುಕೊಂಡಿದ್ದ...
26-09-25 07:37 pm
28-09-25 10:02 pm
HK News Desk
ಮೋದಿ ಕಾರ್ಯಕ್ರಮದಲ್ಲಿ ಸಣ್ಣ ಎಡವಟ್ಟು ; ಹುದ್ದೆ ಕಳಕ...
28-09-25 08:33 pm
ತಮಿಳುನಾಡಿನಲ್ಲಿ ವಿಜಯ್ ರ್ಯಾಲಿ ವೇಳೆ ಘೋರ ದುರಂತ ;...
27-09-25 11:16 pm
HDFC Banks Dubai branch: ಎಚ್ ಡಿಎಫ್ ಸಿ ದುಬೈ ಶಾ...
27-09-25 05:53 pm
ಧರ್ಮಸ್ಥಳ ಪ್ರಕರಣ ; ಕನ್ನಡ ಸುದ್ದಿವಾಹಿನಿಗಳಿಂದ ಸುಪ...
25-09-25 10:38 pm
28-09-25 08:12 pm
Mangalore Correspondent
ಯುವಜನರಲ್ಲಿ ಹೃದಯದ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚುತ್...
27-09-25 07:35 pm
Puttur Baby News, DNA: ಸಹಪಾಠಿಗೆ ಮಗು ಕರುಣಿಸಿದ...
27-09-25 01:33 pm
Sandhya Shenoy: ಶ್ರೀನಿವಾಸ್ ಎಂಜಿನಿಯರಿಂಗ್ ಕಾಲೇಜ...
27-09-25 01:02 pm
ನಿಗಮ ಮಂಡಳಿಗೆ ನೇಮಕ ; ಮೆಸ್ಕಾಂ ಹರೀಶ್ ಕುಮಾರ್, ಕರಾ...
26-09-25 11:02 pm
28-09-25 11:08 pm
Mangalore Correspondent
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm
Robbery in Mangalore: ಒಂದೂವರೆ ಕೋಟಿ ಮೌಲ್ಯದ ಚಿನ...
28-09-25 12:25 pm
Malpe Onwer Murder, AKMS: ಮಲ್ಪೆಯಲ್ಲಿ ಹಾಡಹಗಲೇ...
27-09-25 02:16 pm