ಬ್ರೇಕಿಂಗ್ ನ್ಯೂಸ್
27-12-22 05:34 pm Mangalore Correspondent ಕರಾವಳಿ
ಉಳ್ಳಾಲ, ಡಿ.27: ನಿಂತಿದ್ದ ಬಸ್ಸನ್ನ ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರೊಂದು ಸ್ಕೂಟರ್, ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಮುಡಿಪು ಜಂಕ್ಷನ್ನಲ್ಲಿ ನಡೆದಿದೆ.
ಬೋಳಿಯಾರು ಗ್ರಾಮದ ಬಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ. ಮೃತ ಕಾರ್ತಿಕ್ ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದ. ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಬ್ರಿಝ್ಝ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ತಂಗುದಾಣದಲ್ಲಿ ನಿಂತಿದ್ದ ಬಸ್ಸನ್ನ ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರು ಬಾಲಕನ ಮೇಲೆರಗಿದೆ.





ಕಾರು ಚಲಾಯಿಸುತ್ತಿದ್ದ ಚಾಲಕನಿಗೆ ನಾಳೆ ಹೊಸ ಬ್ರೀಜಾ ಕಾರು ಬರಲಿದ್ದು ಸ್ನೇಹಿತನ ಬ್ರೀಝಾ ಕಾರಲ್ಲಿ ಚಾಲನೆ ಕಲಿಯುತ್ತಿದ್ದ ಎನ್ನಲಾಗಿದೆ. ಘಟನೆ ನಡೆದಾಕ್ಷಣ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Accident while overtaking at Mudipu junction, 14 year old girl student dies on spot. The deceased has been identified as Karthik.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm