ಬ್ರೇಕಿಂಗ್ ನ್ಯೂಸ್
27-12-22 05:34 pm Mangalore Correspondent ಕರಾವಳಿ
ಉಳ್ಳಾಲ, ಡಿ.27: ನಿಂತಿದ್ದ ಬಸ್ಸನ್ನ ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರೊಂದು ಸ್ಕೂಟರ್, ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಮುಡಿಪು ಜಂಕ್ಷನ್ನಲ್ಲಿ ನಡೆದಿದೆ.
ಬೋಳಿಯಾರು ಗ್ರಾಮದ ಬಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ. ಮೃತ ಕಾರ್ತಿಕ್ ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದ. ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಬ್ರಿಝ್ಝ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ತಂಗುದಾಣದಲ್ಲಿ ನಿಂತಿದ್ದ ಬಸ್ಸನ್ನ ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರು ಬಾಲಕನ ಮೇಲೆರಗಿದೆ.
ಕಾರು ಚಲಾಯಿಸುತ್ತಿದ್ದ ಚಾಲಕನಿಗೆ ನಾಳೆ ಹೊಸ ಬ್ರೀಜಾ ಕಾರು ಬರಲಿದ್ದು ಸ್ನೇಹಿತನ ಬ್ರೀಝಾ ಕಾರಲ್ಲಿ ಚಾಲನೆ ಕಲಿಯುತ್ತಿದ್ದ ಎನ್ನಲಾಗಿದೆ. ಘಟನೆ ನಡೆದಾಕ್ಷಣ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Accident while overtaking at Mudipu junction, 14 year old girl student dies on spot. The deceased has been identified as Karthik.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm