ಬ್ರೇಕಿಂಗ್ ನ್ಯೂಸ್
28-12-22 10:34 pm Udupi Correspondent ಕರಾವಳಿ
ಉಡುಪಿ, ಡಿ.28 : ಶಿಕ್ಷಕರೊಬ್ಬರು ವಿದ್ಯಾರ್ಥಿಗಳ ಮುಂದೆಯೇ ಕುಡಿದು ಟೈಟ್ ಆಗಿ ಶಾಲೆ ಜಗಲಿಯಲ್ಲೇ ಮಲಗಿದ ಘಟನೆ ಉಡುಪಿಯ ಪೆರ್ಡೂರು ಗ್ರಾಮದ ಅಲಂಗಾರು ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೃಷ್ಣಮೂರ್ತಿ ಎಂಬ ಶಿಕ್ಷಕ ಮದ್ಯ ಸೇವಿಸಿ ಜಗಲಿಯಲ್ಲಿ ಮಲಗಿದ್ದಾರೆ. ಶಿಕ್ಷಕನ ಅವಾಂತರವನ್ನು ವಿಡಿಯೋ ಮಾಡಿದ ಸ್ಥಳೀಯರು ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಶಿಕ್ಷಕನನ್ನು ಕೂಡಲೇ ಅಮಾನತು ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಶಿಕ್ಷಣ ಅಧಿಕಾರಿಗಳು ಶಿಕ್ಷಕ ಕೃಷ್ಣಮೂರ್ತಿ ಮೇಲೆ ಯಾವ ಕ್ರಮವನ್ನೂ ಕೈಗೊಂಡಿಲ್ಲ ಎಂದು ಊರಿನವರು ಹೇಳುತ್ತಿದ್ದಾರೆ. ಶಿಕ್ಷಕನನ್ನ ಕೂರಿಸಿ ವಿಚಾರಣೆ ಮಾಡುತ್ತಿರುವ ಬಿಇಓ ರಂಗನಾಥ್, ಕೇವಲ ವಿಚಾರಣೆಯಲ್ಲಿ ದಿನ ಕಳೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೂಡಲೇ ಕೃಷ್ಣಮೂರ್ತಿ ಅವರನ್ನ ಅಮಾನತು ಮಾಡುವಂತೆ ಪಂಚಾಯತ್ ಅಧ್ಯಕ್ಷ ದೇವು ಪೂಜಾರಿ ಪಟ್ಟು ಹಿಡಿದಿದ್ದಾರೆ.
A teacher of Alangar government junior primary school under Perdoor village was found sleeping on the portico of the school after consuming copious amount of liquor. Krishnamurthy is the teacher, who is supposed to give a good future to the students of the school, but was found sleeping in an inebriated state.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm