ಬ್ರೇಕಿಂಗ್ ನ್ಯೂಸ್
29-12-22 06:35 pm Mangalore Correspondent ಕರಾವಳಿ
ಉಳ್ಳಾಲ, ಡಿ.29 : ಕಳೆದೆರಡು ದಿವಸಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು, ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕಳೆದ ಎರಡು ದಿನಗಳಿಂದ ಜ್ವರ, ತಲೆನೋವು ಎನ್ನುತ್ತಿದ್ದ ಅಶ್ವಿತ್ ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್ ನಲ್ಲೂ ಭಾಗವಹಿಸಲು ತಯಾರಿ ನಡೆಸಿದ್ದನಂತೆ. ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಶಾಲಾ ಆಡಳಿತ ಮಂಡಳಿ, ಕುಟುಂಬ ಹಾಗೂ ಸ್ಥಳೀಯರು ಶಾಕ್ ಆಗಿದ್ದಾರೆ. ಎರಡು ವರ್ಷಗಳ ಹಿಂದೆ ಅಶ್ವಿತ್ ನ ತಂದೆ ಅವಘಡವೊಂದರಲ್ಲಿ ಸಾವನ್ನಪ್ಪಿದ್ದರು. ಕೊಲ್ಯ ಸಾರಸ್ವತ ಕಾಲನಿಯ ಮನೆಯಲ್ಲಿ ಅಶ್ವಿತ್ ತಾಯಿಯೊಂದಿಗೆ ವಾಸವಿದ್ದ. ಅಶ್ವಿತ್ ಶಾಲೆಯಲ್ಲೂ ಪ್ರತಿಭಾನ್ವಿತನಾಗಿದ್ದು ಶಿಕ್ಷಕರ ಪ್ರೀತಿ ಪಾತ್ರನಾಗಿದ್ದ.
ಮೃತ ಅಶ್ವಿತ್ ಗೆ ಕೊನೆಯ ಕ್ಷಣದಲ್ಲಿ ಮಿದುಳು ಜ್ವರದ ಲಕ್ಷಣ ಇತ್ತೆಂದು ಹೇಳಲಾಗಿದೆ. ಆತನಿಗೆ ಮಿದುಳು ಜ್ವರದ ವ್ಯಾಕ್ಸಿನೇಷನ್ ಆಗಿದೆಯೇ ಎಂದು ಇನ್ನೂ ಧೃಡಪಟ್ಟಿಲ್ಲ. ಈ ಬಗ್ಗೆ ತಜ್ಞ ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಬಾಲಕನ ಅಂತ್ಯ ಸಂಸ್ಕಾರ ಗುರುವಾರ ಮಧ್ಯಾಹ್ನ ನಡೆದಿದ್ದು ಊರಿಗೇ ಊರೇ ರೋದಿಸುವ ದೃಶ್ಯ ಮನಕಲಕುವಂತಿತ್ತು.
6th Std boy dies of Brain Fever at Ullal in Mangalore. The deceased has been identified as Ashwith. Since two days Aswith was suffering from severe head pain and fever.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm