ಬ್ರೇಕಿಂಗ್ ನ್ಯೂಸ್
29-12-22 06:35 pm Mangalore Correspondent ಕರಾವಳಿ
ಉಳ್ಳಾಲ, ಡಿ.29 : ಕಳೆದೆರಡು ದಿವಸಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು, ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕಳೆದ ಎರಡು ದಿನಗಳಿಂದ ಜ್ವರ, ತಲೆನೋವು ಎನ್ನುತ್ತಿದ್ದ ಅಶ್ವಿತ್ ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್ ನಲ್ಲೂ ಭಾಗವಹಿಸಲು ತಯಾರಿ ನಡೆಸಿದ್ದನಂತೆ. ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಶಾಲಾ ಆಡಳಿತ ಮಂಡಳಿ, ಕುಟುಂಬ ಹಾಗೂ ಸ್ಥಳೀಯರು ಶಾಕ್ ಆಗಿದ್ದಾರೆ. ಎರಡು ವರ್ಷಗಳ ಹಿಂದೆ ಅಶ್ವಿತ್ ನ ತಂದೆ ಅವಘಡವೊಂದರಲ್ಲಿ ಸಾವನ್ನಪ್ಪಿದ್ದರು. ಕೊಲ್ಯ ಸಾರಸ್ವತ ಕಾಲನಿಯ ಮನೆಯಲ್ಲಿ ಅಶ್ವಿತ್ ತಾಯಿಯೊಂದಿಗೆ ವಾಸವಿದ್ದ. ಅಶ್ವಿತ್ ಶಾಲೆಯಲ್ಲೂ ಪ್ರತಿಭಾನ್ವಿತನಾಗಿದ್ದು ಶಿಕ್ಷಕರ ಪ್ರೀತಿ ಪಾತ್ರನಾಗಿದ್ದ.
ಮೃತ ಅಶ್ವಿತ್ ಗೆ ಕೊನೆಯ ಕ್ಷಣದಲ್ಲಿ ಮಿದುಳು ಜ್ವರದ ಲಕ್ಷಣ ಇತ್ತೆಂದು ಹೇಳಲಾಗಿದೆ. ಆತನಿಗೆ ಮಿದುಳು ಜ್ವರದ ವ್ಯಾಕ್ಸಿನೇಷನ್ ಆಗಿದೆಯೇ ಎಂದು ಇನ್ನೂ ಧೃಡಪಟ್ಟಿಲ್ಲ. ಈ ಬಗ್ಗೆ ತಜ್ಞ ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಬಾಲಕನ ಅಂತ್ಯ ಸಂಸ್ಕಾರ ಗುರುವಾರ ಮಧ್ಯಾಹ್ನ ನಡೆದಿದ್ದು ಊರಿಗೇ ಊರೇ ರೋದಿಸುವ ದೃಶ್ಯ ಮನಕಲಕುವಂತಿತ್ತು.
6th Std boy dies of Brain Fever at Ullal in Mangalore. The deceased has been identified as Ashwith. Since two days Aswith was suffering from severe head pain and fever.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm