ಬ್ರೇಕಿಂಗ್ ನ್ಯೂಸ್
30-12-22 03:03 pm Mangalore Correspondent ಕರಾವಳಿ
ಮಂಗಳೂರು, ಡಿ.30 : ಕರಾವಳಿ ಜಿಲ್ಲೆಗಳಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟುವ ಉದ್ದೇಶದಿಂದ ವಿಶ್ವ ಹಿಂದು ಪರಿಷತ್ ಸಹಾಯವಾಣಿ ಆರಂಭಿಸಿದೆ.
ಹಿಂದು ಯುವತಿಯರು ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ ಹೋಗಿ ಲವ್ ಜಿಹಾದ್ ಜಾಲಕ್ಕೆ ಬಲಿಯಾಗುತ್ತಿದ್ದಾರೆ. ನೂರಾರು ಹೆಣ್ಣು ಮಕ್ಕಳು ಬ್ಲಾಕ್ ಮೇಲ್ ತಂತ್ರಕ್ಕೆ ಒಳಗಾಗಿ ಜೀವನವನ್ನೇ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಹೋದರಿಯರ ರಕ್ಷಣೆಗೆ ವಿಶ್ವ ಹಿಂದು ಪರಿಷತ್ ಮಂಗಳೂರು ಘಟಕದ ವತಿಯಿಂದ ಹೆಲ್ಪ್ ಲೈನ್ (ಸಹಾಯವಾಣಿ) ಪ್ರಾರಂಭಿಸಲಾಗಿದೆ. ಕರೆ ಮಾಡಬೇಕಾದ ಸಂಖ್ಯೆ - 9148658108, ವಾಟ್ಸಪ್ ಸಂಖ್ಯೆ - 9591658108 ವಿಳಾಸ - ಸಂಸ್ಕೃತಿ ಸೇವಾ ಪ್ರತಿಷ್ಠಾನ, ಹಿಂದೂ ರುದ್ರಭೂಮಿ ರಸ್ತೆ, ಕದ್ರಿ ದೇವಸ್ಥಾನ ಹತ್ತಿರ ಕದ್ರಿ ಮಂಗಳೂರು. Email - antilovejihadmlr@gmail.com ಆಗಿರುತ್ತದೆ.

ನಮ್ಮ ಮನೆ, ನೆರೆಹೊರೆ, ಊರುಗಳಲ್ಲಿ ಲವ್ ಜಿಹಾದ್ ಪ್ರಕರಣ ಕಂಡುಬಂದರೆ ತಕ್ಷಣ ಸಂಪರ್ಕಿಸಿ. ಶಾಲೆ, ಕಾಲೇಜು ಕ್ಯಾಂಪಸ್, ಕೆಲಸ ಮಾಡುವ ಸ್ಥಳಗಳಲ್ಲಿ ಯುವತಿಯರು ಲವ್ ಜಿಹಾದ್ ಗೆ ಬಲಿಯಾಗುವ ಸಾಧ್ಯತೆ ಹೆಚ್ಚು. ಹಾಗಾಗಿ ಲವ್ ಜಿಹಾದ್ ಪ್ರಕರಣ ಕಂಡುಬಂದಲ್ಲಿ ಹೆಲ್ಪ್ ಲೈನ್ ನಂಬರ್ ಗೆ ಸಂಪರ್ಕಿಸಿ. ಹೆತ್ತವರು / ಪೋಷಕರು ಲವ್ ಜಿಹಾದ್ ಬಗ್ಗೆ ಜಾಗ್ರತೆ ವಹಿಸಿ, ಲವ್ ಜಿಹಾದ್ ಸಂಶಯವಿದ್ದಲ್ಲಿ ನಿಸಂಕೋಚವಾಗಿ ಸಂಪರ್ಕಿಸಿ.. ಲವ್ ಜಿಹಾದ್ ಪ್ರಕರಣಗಳ ವಿವರ / ಫೋಟೋ ಇತ್ಯಾದಿ ವಾಟ್ಸಪ್ ಮೂಲಕ ಕಳುಹಿಸಬಹುದು. ಲವ್ ಜಿಹಾದ್ ಮೂಲಕ ಫೋಟೋ/ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುವುದು ಕಂಡುಬಂದಲ್ಲಿ ಈ ಹೆಲ್ಪ್ ಲೈನ್ ನಂಬರ್ ಗೆ ಸಂಪರ್ಕಿಸಿ. ನಿಮ್ಮೆಲ್ಲ ಮಾಹಿತಿಗಳನ್ನು ಗೌಪ್ಯವಾಗಿಡಲಾಗುವುದು. ಲವ್ ಜಿಹಾದ್ ಗೆ ಸಂಬಂಧಪಟ್ಟ ಯಾವುದೇ ಸಲಹೆ, ದೂರುಗಳನ್ನು Email ಮೂಲಕ ಕೂಡ ಕಳುಹಿಸಬಹುದು. ಅಗತ್ಯವಿದ್ದಲ್ಲಿ ಕಾನೂನಿನ ಸಲಹೆಗಳನ್ನು ನೀಡಲಾಗುವುದು ಎಂದು ವಿಶ್ವ ಹಿಂದು ಪರಿಷತ್, ಬಜರಂಗದಳ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತ ಪೋಸ್ಟರ್ ಕೂಡ ಬಿಡುಗಡೆ ಮಾಡಲಾಗಿದ್ದು ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Love Jihad help line Number launched by Bajarang dal Vishva Hindu Parishad Mangalore for those who need help.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm