ಬ್ರೇಕಿಂಗ್ ನ್ಯೂಸ್
31-12-22 01:03 pm Udupi Correspondent ಕರಾವಳಿ
ಉಡುಪಿ, ಡಿ.31 : ಇಲ್ಲಿನ ತೆಂಕನಿಡಿಯೂರು ಬೆಳ್ಕಳೆ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ದೇವಸ್ಥಾನ, ಮೂಕಾಂಬಿಕಾ ಅಮ್ಮನವರ ಸನ್ನಿಧಿಯಲ್ಲಿ ಕಾಣಿಕೆ ಡಬ್ಬಿ ಕಳವುಗೈದಿದ್ದ ಕಳ್ಳ ಮೂರು ತಿಂಗಳ ನಂತರ ಸಿಕ್ಕಿಬಿದ್ದಿದ್ದಾನೆ.
ಕಳ್ಳತನದ ಬಗ್ಗೆ ಆಡಳಿತ ಮಂಡಳಿ ಕಳವಾಗಿದ್ದ ಸೆ.6ರ ದಿನವೇ ಮಲ್ಪೆ ಪೊಲೀಸ್ ಠಾಣೆಗೆ ದೂರನ್ನು ನೀಡಿತ್ತು. ಆಡಳಿತ ಮಂಡಳಿ, ಹತ್ತು ಸಮಸ್ತರು ಮಾರನೇ ದಿನ ಮತ್ತು ನವರಾತ್ರಿ ಉತ್ಸವದ ಸಂದರ್ಭ ಬಬ್ಬು ಸ್ವಾಮಿಯ ದರ್ಶನ ಸೇವೆಯನ್ನು ಮಾಡಿಸಿ ಕಳವಿನ ಬಗ್ಗೆ ದೂರು ನೀಡಿದ್ದರು. ದೈವವು ನೇಮೋತ್ಸವದ ಒಳಗಡೆ ಕಾಣಿಕೆ ಡಬ್ಬಿ ಕದ್ದ ವ್ಯಕ್ತಿಯನ್ನು ದೈವಸ್ಥಾನದ ಎದುರಲ್ಲಿ ನಿಲ್ಲಿಸುವುದಾಗಿ ಅಭಯ ನೀಡಿತ್ತು.
ಡಿ. 28ರಂದು ಮಲ್ಪೆ ಠಾಣಾಧಿಕಾರಿ ಗುರುನಾಥ್ ಬಿ. ಹಾದಿಮನಿ, ಪಿಎಸ್ಐ ಸುಷ್ಮಾ ಹಾಗೂ ರವಿ ಜಾಧವ್ ಆರೋಪಿ ಹರ್ಷಿತ್ ಎಂಬವನನ್ನು ಬೈಂದೂರಿನಲ್ಲಿ ಬಂಧಿಸಿ ದೈವಸ್ಥಾನಕ್ಕೆ ಕರೆತಂದಿದ್ದಾರೆ. ಇದೇ ವ್ಯಕ್ತಿ ಜಿಲ್ಲೆಯಲ್ಲಿ ಹಲವಾರು ಕಡೆ ದೇವಸ್ಥಾನಗಳಲ್ಲಿ ಕಳ್ಳತನ ಎಸಗಿದ್ದಾನೆಂದು ವಿಚಾರಣೆಯ ವೇಳೆ ಬಾಯಿ ಬಿಟ್ಟಿದ್ದಾನೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹಿರಿಯಡ್ಕ ಜೈಲಿನಲ್ಲಿರಿಸಲಾಗಿದೆ. ದೈವದ ಅಭಯದ ನುಡಿ ಸತ್ಯವಾಗಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.
Udupi Thief who stole offering boxes from Babbuswami temple caught after three months.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm