ಬ್ರೇಕಿಂಗ್ ನ್ಯೂಸ್
31-12-22 01:03 pm Udupi Correspondent ಕರಾವಳಿ
ಉಡುಪಿ, ಡಿ.31 : ಇಲ್ಲಿನ ತೆಂಕನಿಡಿಯೂರು ಬೆಳ್ಕಳೆ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ದೇವಸ್ಥಾನ, ಮೂಕಾಂಬಿಕಾ ಅಮ್ಮನವರ ಸನ್ನಿಧಿಯಲ್ಲಿ ಕಾಣಿಕೆ ಡಬ್ಬಿ ಕಳವುಗೈದಿದ್ದ ಕಳ್ಳ ಮೂರು ತಿಂಗಳ ನಂತರ ಸಿಕ್ಕಿಬಿದ್ದಿದ್ದಾನೆ.
ಕಳ್ಳತನದ ಬಗ್ಗೆ ಆಡಳಿತ ಮಂಡಳಿ ಕಳವಾಗಿದ್ದ ಸೆ.6ರ ದಿನವೇ ಮಲ್ಪೆ ಪೊಲೀಸ್ ಠಾಣೆಗೆ ದೂರನ್ನು ನೀಡಿತ್ತು. ಆಡಳಿತ ಮಂಡಳಿ, ಹತ್ತು ಸಮಸ್ತರು ಮಾರನೇ ದಿನ ಮತ್ತು ನವರಾತ್ರಿ ಉತ್ಸವದ ಸಂದರ್ಭ ಬಬ್ಬು ಸ್ವಾಮಿಯ ದರ್ಶನ ಸೇವೆಯನ್ನು ಮಾಡಿಸಿ ಕಳವಿನ ಬಗ್ಗೆ ದೂರು ನೀಡಿದ್ದರು. ದೈವವು ನೇಮೋತ್ಸವದ ಒಳಗಡೆ ಕಾಣಿಕೆ ಡಬ್ಬಿ ಕದ್ದ ವ್ಯಕ್ತಿಯನ್ನು ದೈವಸ್ಥಾನದ ಎದುರಲ್ಲಿ ನಿಲ್ಲಿಸುವುದಾಗಿ ಅಭಯ ನೀಡಿತ್ತು.
ಡಿ. 28ರಂದು ಮಲ್ಪೆ ಠಾಣಾಧಿಕಾರಿ ಗುರುನಾಥ್ ಬಿ. ಹಾದಿಮನಿ, ಪಿಎಸ್ಐ ಸುಷ್ಮಾ ಹಾಗೂ ರವಿ ಜಾಧವ್ ಆರೋಪಿ ಹರ್ಷಿತ್ ಎಂಬವನನ್ನು ಬೈಂದೂರಿನಲ್ಲಿ ಬಂಧಿಸಿ ದೈವಸ್ಥಾನಕ್ಕೆ ಕರೆತಂದಿದ್ದಾರೆ. ಇದೇ ವ್ಯಕ್ತಿ ಜಿಲ್ಲೆಯಲ್ಲಿ ಹಲವಾರು ಕಡೆ ದೇವಸ್ಥಾನಗಳಲ್ಲಿ ಕಳ್ಳತನ ಎಸಗಿದ್ದಾನೆಂದು ವಿಚಾರಣೆಯ ವೇಳೆ ಬಾಯಿ ಬಿಟ್ಟಿದ್ದಾನೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹಿರಿಯಡ್ಕ ಜೈಲಿನಲ್ಲಿರಿಸಲಾಗಿದೆ. ದೈವದ ಅಭಯದ ನುಡಿ ಸತ್ಯವಾಗಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.
Udupi Thief who stole offering boxes from Babbuswami temple caught after three months.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm