ಬ್ರೇಕಿಂಗ್ ನ್ಯೂಸ್
31-12-22 07:57 pm Mangalore Correspondent ಕರಾವಳಿ
ಮಂಗಳೂರು, ಡಿ.31: ಸುರತ್ಕಲ್ ಲೈಟ್ ಹೌಸ್ ಬೀಚ್ ನಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ನೀರಾಟಕ್ಕಿಳಿದಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ನಡೆದಿದೆ.
ನಗರದ ಕದ್ರಿ ಕೆಪಿಟಿಯಲ್ಲಿ ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದ ಸತ್ಯಂ(18) ನೀರುಪಾಲಾದ ಯುವಕ. ಸುರತ್ಕಲ್ ಬಳಿಯ ಕಾನದಲ್ಲಿ ವಾಸವಿರುವ ಸುರೇಶ್ ಪ್ರಸಾದ್ ಯಾದವ್ ಅವರ ಮಗ ಸತ್ಯಂ ಶನಿವಾರ ಮಧ್ಯಾಹ್ನ ತನ್ನ ಗೆಳೆಯ ಪ್ರಭಾಕರನ್ ಜೊತೆಗೆ ಲೈಟ್ ಹೌಸ್ ಬೀಚಿಗೆ ತೆರಳಿದ್ದ. ಈ ವೇಳೆ, ಸಮುದ್ರದಲ್ಲಿ ನೀರಾಟದಲ್ಲಿ ತೊಡಗಿದ್ದಾಗಲೇ ಮಧ್ಯಾಹ್ನ 3.15ರ ವೇಳೆಗೆ ಸತ್ಯಂ ನೀರಿನ ಸೆಳೆತಕ್ಕೊಳಗಾಗಿ ನೀರು ಪಾಲಾಗಿದ್ದಾನೆ.

ಸತ್ಯಂ ನೀರಿನಲ್ಲಿ ಕಣ್ಮರೆಯಾಗಿದ್ದರೆ, ಪ್ರಭಾಕರನ್ ಈಜಿ ದಡ ಸೇರಿದ್ದಾನೆ. ಸತ್ಯಂ ಪತ್ತೆಗಾಗಿ ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ. ಹೊಸ ವರ್ಷದ ನೆಪದಲ್ಲಿ ಭಾರೀ ಸಂಖ್ಯೆಯಲ್ಲಿ ಕರಾವಳಿಗೆ ಪ್ರವಾಸ ಬಂದಿರುವ ದೂರದ ಊರಿನ ನಿವಾಸಿಗಳು ಬೀಚ್ ಗೆ ಆಗಮಿಸಿದ್ದಾರೆ. ಶನಿವಾರ ಬೆಳಗ್ಗಿನಿಂದಲೂ ಭಾರೀ ಸಂಖ್ಯೆಯಲ್ಲಿ ಮಂಗಳೂರಿನ ಕಡಲ ತೀರದಲ್ಲಿ ಬಂದು ನೀರಾಟದಲ್ಲಿ ತೊಡಗಿಕೊಂಡಿದ್ದರು. ಎಲ್ಲ ಬೀಚ್ ಗಳಲ್ಲಿಯೂ ಜೀವ ರಕ್ಷಕರು ಮತ್ತು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
18 year old youth goes missing while swimming at Surathkal beach in Mangalore.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm